ಯುಗಾದಿಗೆ KSRTC ಬಸ್‌ ಡೌಟ್‌,ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ

ಯುಗಾದಿಗೆ KSRTC ಬಸ್‌ ಡೌಟ್‌,ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ

Published : Mar 15, 2023, 01:47 PM IST

ರಾಜ್ಯ ಸಾರಿಗೆ ನೌಕರರ ಸಂಘ ಯುಗಾದಿಗೆ ಶಾಕ್‌ ನೀಡಿದ್ದು, ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ
 

ರಾಜ್ಯ ಸಾರಿಗೆ ನೌಕರರ ಸಂಘ ಬಿಗ್ ಶಾಕ್ ಕೊಟ್ಟಿದ್ದು, ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ. ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ಸುವರ್ಣ ನ್ಯೂಸ್‌ ನೊಂದಿಗೆ ಮಾತನಾಡಿದ್ದು,  ಮೂಲವೇತನ ಶೇ.25 ರಷ್ಟು ಹೆಚ್ಚಿಸಬೇಕು, ಏಪ್ರಿಲ್ 2021 ರಂದು ವಜಾಗೊಂಡ ಸಿಬ್ಬಂದಿಯನ್ನು ಮರುನೇಮಕ ಮಾಡಬೇಕು, ಸಿಬ್ಬಂದಿ ಮೇಲೆ ದಾಖಲಾಗಿರುವ ಕೇಸ್‌ಗಳನ್ನ ರದ್ದು ಮಾಡಬೇಕು ಎಂದು ತಿಳಿಸಿದ್ದಾರೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ತೊಂದರೆ ಯಾಗುವ ಸಾಧ್ಯತೆ ಇದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more