ಯುಗಾದಿಗೆ KSRTC ಬಸ್‌ ಡೌಟ್‌,ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ

ಯುಗಾದಿಗೆ KSRTC ಬಸ್‌ ಡೌಟ್‌,ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ

Published : Mar 15, 2023, 01:47 PM IST

ರಾಜ್ಯ ಸಾರಿಗೆ ನೌಕರರ ಸಂಘ ಯುಗಾದಿಗೆ ಶಾಕ್‌ ನೀಡಿದ್ದು, ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ
 

ರಾಜ್ಯ ಸಾರಿಗೆ ನೌಕರರ ಸಂಘ ಬಿಗ್ ಶಾಕ್ ಕೊಟ್ಟಿದ್ದು, ಮಾರ್ಚ್ 21ರಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ಕೊಟ್ಟಿದೆ. ರಾಜ್ಯ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ್ ಸುಬ್ಬಾರಾವ್ ಸುವರ್ಣ ನ್ಯೂಸ್‌ ನೊಂದಿಗೆ ಮಾತನಾಡಿದ್ದು,  ಮೂಲವೇತನ ಶೇ.25 ರಷ್ಟು ಹೆಚ್ಚಿಸಬೇಕು, ಏಪ್ರಿಲ್ 2021 ರಂದು ವಜಾಗೊಂಡ ಸಿಬ್ಬಂದಿಯನ್ನು ಮರುನೇಮಕ ಮಾಡಬೇಕು, ಸಿಬ್ಬಂದಿ ಮೇಲೆ ದಾಖಲಾಗಿರುವ ಕೇಸ್‌ಗಳನ್ನ ರದ್ದು ಮಾಡಬೇಕು ಎಂದು ತಿಳಿಸಿದ್ದಾರೆ. ಹೀಗಾಗಿ ಯುಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ತೊಂದರೆ ಯಾಗುವ ಸಾಧ್ಯತೆ ಇದೆ.

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more