ಕುಡುಕರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ; ಮದ್ಯ ಸಿಗುವ ದಿನಾಂಕ ಫಿಕ್ಸ್!

ಕುಡುಕರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ; ಮದ್ಯ ಸಿಗುವ ದಿನಾಂಕ ಫಿಕ್ಸ್!

Published : Apr 12, 2020, 10:32 PM ISTUpdated : Apr 12, 2020, 10:34 PM IST

ಮದ್ಯ ಪ್ರಿಯರಿಗೆ ಒಂದು ಸಿಹಿ ಸುದ್ದಿ/ ಏ. 15 ರಿಂದ ಮದ್ಯ ಮಾರಾಟ/ ಎಂಎಸ್‌ಐಎಲ್ ಮಳಿಗೆಗಳಲ್ಲಿ ಮದ್ಯ ಲಭ್ಯ/ ಸಿಎಂ ಗೃಹ ಕಚೇರಿಯಿಂದ ಅಧಿಕೃತ ಒಪ್ಪಿಗೆ ಸಿಗಬೇಕಿದೆ

ಬೆಂಗಳೂರು(ಏ. 12) ಮದ್ಯ ಸಿಗದೇ ಕಂಗೆಟ್ಟ ಮದ್ಯಪ್ರಿಯರಿಗೆ ಒಂದು ಗುಡ್ ನ್ಯೂಸ್ ಇದೆ. ಏಪ್ರಿಲ್ 15 ರಿಂದ ಎಂಎಸ್ಐಎಲ್ ಔಟ್ ಲೆಟ್ ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ.

ಕೊರೋನಾ ಸೋಂಕಿತರ ಗಂಟಲು ದ್ರವ ಪಡೆದುಕೊಳ್ಳುವುದು ಹೇಗೆ?

ಎಂಎಸ್‌ಐಎಲ್ ನಿಂದ ಮದ್ಯ ಪಾರ್ಸಲ್ ತೆಗೆದುಕೊಂಡು ಹೋಗಬಹುದು. ಸಿಎಂ ಗೃಹ ಕಚೇರಿಯಿಂದ ಗ್ರೀನ್ ಸಿಗ್ನಲ್ ಸಿಕ್ಕರೆ ಮದ್ಯ ಸಿಗುವುದು ಸಾಧ್ಯವಾಗುತ್ತದೆ.

 

"

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?