ಹಿರೇಕೆರೂರು ಸೀಲ್ ಡೌನ್ ಮಾಡಿ; ಸಚಿವ ಬಿಸಿ ಪಾಟೀಲ್ ಮನವಿ

ಹಿರೇಕೆರೂರು ಸೀಲ್ ಡೌನ್ ಮಾಡಿ; ಸಚಿವ ಬಿಸಿ ಪಾಟೀಲ್ ಮನವಿ

Published : Jun 30, 2020, 04:23 PM ISTUpdated : Jun 30, 2020, 04:30 PM IST

ಹಿರೇಕೆರೂರು ಸೀಲ್ಡೌನ್ ಮಾಡಲು ಬಿ.ಸಿ.ಪಾಟೀಲ್ ಮನವಿ/  ಕೊರೋನಾ ಮಹಾಮಾರಿ ಅಟ್ಟಹಾಸ/ ಕೊರೋನಾ ನಿಯಮಗಳ ಪಾಲನೆಗೆ ಮನವಿ/ ಅನಾರೋಗ್ಯ ಕಂಡುಬಂದರೆ ಕೂಡಲೆ ತಪಾಸಣೆ ಮಾಡಿಸಿಕೊಳ್ಳಿ

ಹಾವೇರಿ(ಜೂ.30) ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಿದ್ದು, ಹಿರೇಕೆರೂರನ್ನು ಸೀಲ್ಡೌನ್ ಮಾಡುವಂತೆ ಕೃಷಿ ಸಚಿವ, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ

ಕೊರೊನಾದಿಂದ ಬಚಾವ್ ಆಗಲು ಸಾಮಾಜಿಕ ಅಂತರ ಕಡ್ಡಾಯ ಮಾಸ್ಕ್ ಧರಿಸುವುದರ ಜೊತೆಗೆ ಜನತೆ ಎಚ್ಚರದಿಂದ ಇರಬೇಕು ಎಂದು ತಿಳಿಸಿದ್ದಾರೆ. 

ಗಿರಿಧಾಮಗಳ ಪ್ರವಾಸಕ್ಕೆ ನಿರ್ಬಂಧ

ಕ್ಷೇತ್ರದ ಗ್ರಾಮೀಣ ಭಾಗಗಳಾದ ಗುಡ್ಡದಮಾದಾಪುರ,ಕೋಡ,ಸುತ್ಕೋಟೆ,ಎಮ್ಮಿಗನೂರು ಸೇರಿದಂತೆ ವಿವಿಧ ಭಾಗಗಳಿಗೂ ವ್ಯಾಪಿಸಿದೆ. ಜನತೆ ಆದಷ್ಟು ಎಚ್ಚೆತ್ತುಕೊಂಡಿರಬೇಕು. ಯಾರಿಗಾದರೂ ಸೋಂಕು ತಗುಲಿದ ಶಂಕೆ ವ್ಯಕ್ತವಾದಲ್ಲಿ ಅಥವಾ ಶೀತ,ಜ್ವರ,ಕೆಮ್ಮಿನಂತಹ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆಗೊಳಪಡಬೇಕು.ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು ಎಂದು ತಿಳಿಸಿದ್ದಾರೆ. 

 

 

 


 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?