ಹಿರೇಕೆರೂರು ಸೀಲ್ ಡೌನ್ ಮಾಡಿ; ಸಚಿವ ಬಿಸಿ ಪಾಟೀಲ್ ಮನವಿ

ಹಿರೇಕೆರೂರು ಸೀಲ್ ಡೌನ್ ಮಾಡಿ; ಸಚಿವ ಬಿಸಿ ಪಾಟೀಲ್ ಮನವಿ

Published : Jun 30, 2020, 04:23 PM ISTUpdated : Jun 30, 2020, 04:30 PM IST

ಹಿರೇಕೆರೂರು ಸೀಲ್ಡೌನ್ ಮಾಡಲು ಬಿ.ಸಿ.ಪಾಟೀಲ್ ಮನವಿ/  ಕೊರೋನಾ ಮಹಾಮಾರಿ ಅಟ್ಟಹಾಸ/ ಕೊರೋನಾ ನಿಯಮಗಳ ಪಾಲನೆಗೆ ಮನವಿ/ ಅನಾರೋಗ್ಯ ಕಂಡುಬಂದರೆ ಕೂಡಲೆ ತಪಾಸಣೆ ಮಾಡಿಸಿಕೊಳ್ಳಿ

ಹಾವೇರಿ(ಜೂ.30) ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಿದ್ದು, ಹಿರೇಕೆರೂರನ್ನು ಸೀಲ್ಡೌನ್ ಮಾಡುವಂತೆ ಕೃಷಿ ಸಚಿವ, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ

ಕೊರೊನಾದಿಂದ ಬಚಾವ್ ಆಗಲು ಸಾಮಾಜಿಕ ಅಂತರ ಕಡ್ಡಾಯ ಮಾಸ್ಕ್ ಧರಿಸುವುದರ ಜೊತೆಗೆ ಜನತೆ ಎಚ್ಚರದಿಂದ ಇರಬೇಕು ಎಂದು ತಿಳಿಸಿದ್ದಾರೆ. 

ಗಿರಿಧಾಮಗಳ ಪ್ರವಾಸಕ್ಕೆ ನಿರ್ಬಂಧ

ಕ್ಷೇತ್ರದ ಗ್ರಾಮೀಣ ಭಾಗಗಳಾದ ಗುಡ್ಡದಮಾದಾಪುರ,ಕೋಡ,ಸುತ್ಕೋಟೆ,ಎಮ್ಮಿಗನೂರು ಸೇರಿದಂತೆ ವಿವಿಧ ಭಾಗಗಳಿಗೂ ವ್ಯಾಪಿಸಿದೆ. ಜನತೆ ಆದಷ್ಟು ಎಚ್ಚೆತ್ತುಕೊಂಡಿರಬೇಕು. ಯಾರಿಗಾದರೂ ಸೋಂಕು ತಗುಲಿದ ಶಂಕೆ ವ್ಯಕ್ತವಾದಲ್ಲಿ ಅಥವಾ ಶೀತ,ಜ್ವರ,ಕೆಮ್ಮಿನಂತಹ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆಗೊಳಪಡಬೇಕು.ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು ಎಂದು ತಿಳಿಸಿದ್ದಾರೆ. 

 

 

 


 

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!