ಹಿರೇಕೆರೂರು ಸೀಲ್ ಡೌನ್ ಮಾಡಿ; ಸಚಿವ ಬಿಸಿ ಪಾಟೀಲ್ ಮನವಿ

ಹಿರೇಕೆರೂರು ಸೀಲ್ ಡೌನ್ ಮಾಡಿ; ಸಚಿವ ಬಿಸಿ ಪಾಟೀಲ್ ಮನವಿ

Published : Jun 30, 2020, 04:23 PM ISTUpdated : Jun 30, 2020, 04:30 PM IST

ಹಿರೇಕೆರೂರು ಸೀಲ್ಡೌನ್ ಮಾಡಲು ಬಿ.ಸಿ.ಪಾಟೀಲ್ ಮನವಿ/  ಕೊರೋನಾ ಮಹಾಮಾರಿ ಅಟ್ಟಹಾಸ/ ಕೊರೋನಾ ನಿಯಮಗಳ ಪಾಲನೆಗೆ ಮನವಿ/ ಅನಾರೋಗ್ಯ ಕಂಡುಬಂದರೆ ಕೂಡಲೆ ತಪಾಸಣೆ ಮಾಡಿಸಿಕೊಳ್ಳಿ

ಹಾವೇರಿ(ಜೂ.30) ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಿದ್ದು, ಹಿರೇಕೆರೂರನ್ನು ಸೀಲ್ಡೌನ್ ಮಾಡುವಂತೆ ಕೃಷಿ ಸಚಿವ, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ

ಕೊರೊನಾದಿಂದ ಬಚಾವ್ ಆಗಲು ಸಾಮಾಜಿಕ ಅಂತರ ಕಡ್ಡಾಯ ಮಾಸ್ಕ್ ಧರಿಸುವುದರ ಜೊತೆಗೆ ಜನತೆ ಎಚ್ಚರದಿಂದ ಇರಬೇಕು ಎಂದು ತಿಳಿಸಿದ್ದಾರೆ. 

ಗಿರಿಧಾಮಗಳ ಪ್ರವಾಸಕ್ಕೆ ನಿರ್ಬಂಧ

ಕ್ಷೇತ್ರದ ಗ್ರಾಮೀಣ ಭಾಗಗಳಾದ ಗುಡ್ಡದಮಾದಾಪುರ,ಕೋಡ,ಸುತ್ಕೋಟೆ,ಎಮ್ಮಿಗನೂರು ಸೇರಿದಂತೆ ವಿವಿಧ ಭಾಗಗಳಿಗೂ ವ್ಯಾಪಿಸಿದೆ. ಜನತೆ ಆದಷ್ಟು ಎಚ್ಚೆತ್ತುಕೊಂಡಿರಬೇಕು. ಯಾರಿಗಾದರೂ ಸೋಂಕು ತಗುಲಿದ ಶಂಕೆ ವ್ಯಕ್ತವಾದಲ್ಲಿ ಅಥವಾ ಶೀತ,ಜ್ವರ,ಕೆಮ್ಮಿನಂತಹ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆಗೊಳಪಡಬೇಕು.ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು ಎಂದು ತಿಳಿಸಿದ್ದಾರೆ. 

 

 

 


 

 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!