'ನಮಗೂ ಪ್ಯಾಕೇಜ್ ಕೊಡಿ' ಸಿಎಂಗೆ ಪತ್ರಿಕಾ ವಿತರಕರ ಮನವಿ

'ನಮಗೂ ಪ್ಯಾಕೇಜ್ ಕೊಡಿ' ಸಿಎಂಗೆ ಪತ್ರಿಕಾ ವಿತರಕರ ಮನವಿ

Published : May 27, 2021, 06:47 PM IST

* ಕೊರೋನಾ ಸಂಕಷ್ಟ ಕಾಲದಲ್ಲಿ ವಿವಿಧ ವರ್ಗಗಳಿಗೆ ಪ್ಯಾಕೇಜ್ ನೀಡಿದ ಸರ್ಕಾರ
* ಪತ್ರಿಕಾ ವಿತರಕರ ಗೋಳನ್ನು ಬಗೆಹರಿಸಿ
* ಸಿಎಂಗೆ ಮನವಿ ಸಲ್ಲಿಸಿದ ವಿತರಕರು 

ಬೆಂಗಳೂರು(ಮೇ  27)  ಕೊರೋನಾ ಕಾಲದಲ್ಲಿ ಎಲ್ಲ ವಲಯದವರು ಸಂಕಷ್ಟ  ಅನುಭವಿಸುತ್ತಿದ್ದಾರೆ. ನಮ್ಮ ಸಮುದಾಯಕ್ಕೂ ವಿಶೇಷ ಪ್ಯಾಕೇಜ್ ಕೊಡಿ ಎಂದು ಪತ್ರಿಕಾ ವಿತರಕರ ಸಂಘ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. 

ಮಗುವಿಗೆ ಜನ್ಮ ನೀಡಿ ಸೋಂಕಿತ ತಾಯಿ ಸಾವು

ಎಲ್ಲ ಸುದ್ದಿಗಳನ್ನು  ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಎಷ್ಟೋ ಜನರಿಗೆ ಇಂಥದ್ದೊಂದು ವರ್ಗ ಇದೆ ಎನ್ನುವುದೇ ಗೊತ್ತಿಲ್ಲ ಎಂದು  ನೋವು ತೋಡಿಕೊಂಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!