'ನಮಗೂ ಪ್ಯಾಕೇಜ್ ಕೊಡಿ' ಸಿಎಂಗೆ ಪತ್ರಿಕಾ ವಿತರಕರ ಮನವಿ

'ನಮಗೂ ಪ್ಯಾಕೇಜ್ ಕೊಡಿ' ಸಿಎಂಗೆ ಪತ್ರಿಕಾ ವಿತರಕರ ಮನವಿ

Published : May 27, 2021, 06:47 PM IST

* ಕೊರೋನಾ ಸಂಕಷ್ಟ ಕಾಲದಲ್ಲಿ ವಿವಿಧ ವರ್ಗಗಳಿಗೆ ಪ್ಯಾಕೇಜ್ ನೀಡಿದ ಸರ್ಕಾರ
* ಪತ್ರಿಕಾ ವಿತರಕರ ಗೋಳನ್ನು ಬಗೆಹರಿಸಿ
* ಸಿಎಂಗೆ ಮನವಿ ಸಲ್ಲಿಸಿದ ವಿತರಕರು 

ಬೆಂಗಳೂರು(ಮೇ  27)  ಕೊರೋನಾ ಕಾಲದಲ್ಲಿ ಎಲ್ಲ ವಲಯದವರು ಸಂಕಷ್ಟ  ಅನುಭವಿಸುತ್ತಿದ್ದಾರೆ. ನಮ್ಮ ಸಮುದಾಯಕ್ಕೂ ವಿಶೇಷ ಪ್ಯಾಕೇಜ್ ಕೊಡಿ ಎಂದು ಪತ್ರಿಕಾ ವಿತರಕರ ಸಂಘ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. 

ಮಗುವಿಗೆ ಜನ್ಮ ನೀಡಿ ಸೋಂಕಿತ ತಾಯಿ ಸಾವು

ಎಲ್ಲ ಸುದ್ದಿಗಳನ್ನು  ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಎಷ್ಟೋ ಜನರಿಗೆ ಇಂಥದ್ದೊಂದು ವರ್ಗ ಇದೆ ಎನ್ನುವುದೇ ಗೊತ್ತಿಲ್ಲ ಎಂದು  ನೋವು ತೋಡಿಕೊಂಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!