Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

Published : Feb 18, 2023, 01:04 PM IST

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತ್ತೊಂದು ಪೋಸ್ಟರ್‌ ಕ್ಯಾಂಪೇನ್‌ ಶುರು ಮಾಡಿದ್ದು, ಬೊಮ್ಮಾಯಿ ಬಜೆಟ್‌ಗೆ ಕಿವಿ ಮೇಲೆ ಹೂ ಪೋಸ್ಟರ್‌ ಅಭಿಯಾನ ಆರಂಭಿಸಿದೆ.

ಬಿಜೆಪಿ ಪೋಸ್ಟರ್‌ಗಳ ಮೇಲೆ ಕಿವಿ ಮೇಲೆ ಹೂ ಪೋಸ್ಟರ್‌ ಅಂಟಿಸಿ ಕಾಂಗ್ರೆಸ್‌ ಲೇವಡಿ ಮಾಡಿದೆ. ಗೋಡೆಗಳ ಮೇಲೆ ಬಿಜೆಪಿಯೇ ಭರವಸೆ ಎಂದು ಬಿಜೆಪಿ ಕಾರ್ಯಕರ್ತರು ಅಂಟಿಸಿದ್ದ ಪೋಸ್ಟರ್‌ ಮೇಲೆ ಸಾಕಪ್ಪ ಸಾಕು ಕಿವಿ ಮೇಲೆ ಹೂ ಎಂದು ಕಾಂಗ್ರೆಸ್‌ ಪೋಸ್ಟರ್‌ ಅಂಟಿಸಲಾಗುತ್ತಿದೆ. ನಿನ್ನೆ ಬಜೆಟ್‌ ಮಂಡನೆ ವೇಳೆ ಕಾಂಗ್ರೆಸ್‌ ನಾಯಕರು ಕಿವಿ ಮೇಲೆ ಹೂ ಮುಡಿದಿದ್ದರು. ಇಂದು ಪೋಸ್ಟರ್‌ಗಳು ಗೋಡೆ ಮೇಲೆ ರಾರಾಜಿಸುತ್ತಿವೆ.

JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more