Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

Published : Feb 18, 2023, 01:04 PM IST

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತ್ತೊಂದು ಪೋಸ್ಟರ್‌ ಕ್ಯಾಂಪೇನ್‌ ಶುರು ಮಾಡಿದ್ದು, ಬೊಮ್ಮಾಯಿ ಬಜೆಟ್‌ಗೆ ಕಿವಿ ಮೇಲೆ ಹೂ ಪೋಸ್ಟರ್‌ ಅಭಿಯಾನ ಆರಂಭಿಸಿದೆ.

ಬಿಜೆಪಿ ಪೋಸ್ಟರ್‌ಗಳ ಮೇಲೆ ಕಿವಿ ಮೇಲೆ ಹೂ ಪೋಸ್ಟರ್‌ ಅಂಟಿಸಿ ಕಾಂಗ್ರೆಸ್‌ ಲೇವಡಿ ಮಾಡಿದೆ. ಗೋಡೆಗಳ ಮೇಲೆ ಬಿಜೆಪಿಯೇ ಭರವಸೆ ಎಂದು ಬಿಜೆಪಿ ಕಾರ್ಯಕರ್ತರು ಅಂಟಿಸಿದ್ದ ಪೋಸ್ಟರ್‌ ಮೇಲೆ ಸಾಕಪ್ಪ ಸಾಕು ಕಿವಿ ಮೇಲೆ ಹೂ ಎಂದು ಕಾಂಗ್ರೆಸ್‌ ಪೋಸ್ಟರ್‌ ಅಂಟಿಸಲಾಗುತ್ತಿದೆ. ನಿನ್ನೆ ಬಜೆಟ್‌ ಮಂಡನೆ ವೇಳೆ ಕಾಂಗ್ರೆಸ್‌ ನಾಯಕರು ಕಿವಿ ಮೇಲೆ ಹೂ ಮುಡಿದಿದ್ದರು. ಇಂದು ಪೋಸ್ಟರ್‌ಗಳು ಗೋಡೆ ಮೇಲೆ ರಾರಾಜಿಸುತ್ತಿವೆ.

JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more