Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

Published : Feb 18, 2023, 01:04 PM IST

ಬಿಜೆಪಿ ವಿರುದ್ಧ ಕಾಂಗ್ರೆಸ್‌ ಮತ್ತೊಂದು ಪೋಸ್ಟರ್‌ ಕ್ಯಾಂಪೇನ್‌ ಶುರು ಮಾಡಿದ್ದು, ಬೊಮ್ಮಾಯಿ ಬಜೆಟ್‌ಗೆ ಕಿವಿ ಮೇಲೆ ಹೂ ಪೋಸ್ಟರ್‌ ಅಭಿಯಾನ ಆರಂಭಿಸಿದೆ.

ಬಿಜೆಪಿ ಪೋಸ್ಟರ್‌ಗಳ ಮೇಲೆ ಕಿವಿ ಮೇಲೆ ಹೂ ಪೋಸ್ಟರ್‌ ಅಂಟಿಸಿ ಕಾಂಗ್ರೆಸ್‌ ಲೇವಡಿ ಮಾಡಿದೆ. ಗೋಡೆಗಳ ಮೇಲೆ ಬಿಜೆಪಿಯೇ ಭರವಸೆ ಎಂದು ಬಿಜೆಪಿ ಕಾರ್ಯಕರ್ತರು ಅಂಟಿಸಿದ್ದ ಪೋಸ್ಟರ್‌ ಮೇಲೆ ಸಾಕಪ್ಪ ಸಾಕು ಕಿವಿ ಮೇಲೆ ಹೂ ಎಂದು ಕಾಂಗ್ರೆಸ್‌ ಪೋಸ್ಟರ್‌ ಅಂಟಿಸಲಾಗುತ್ತಿದೆ. ನಿನ್ನೆ ಬಜೆಟ್‌ ಮಂಡನೆ ವೇಳೆ ಕಾಂಗ್ರೆಸ್‌ ನಾಯಕರು ಕಿವಿ ಮೇಲೆ ಹೂ ಮುಡಿದಿದ್ದರು. ಇಂದು ಪೋಸ್ಟರ್‌ಗಳು ಗೋಡೆ ಮೇಲೆ ರಾರಾಜಿಸುತ್ತಿವೆ.

JDS: ಇಂದು 'ದಳಪತಿ'ಗಳ ಮೀಟಿಂಗ್: ಹಾಸನ ಟಿಕೆಟ್ ಫೈನಲ್?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more