ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

Published : Oct 23, 2022, 02:07 PM IST

ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಬಿಡಲಿದ್ದಾರೆ ಎಂಬ ಊಹಾಪೋಹಗಳಿಗೆ ಅಂತಿಮ ತೆರೆ ಬಿದ್ದಿದ್ದು, ಜಿಟಿಡಿ ಮನವೊಲಿಸಲು ಹೆಚ್.ಡಿ ದೇವೇಗೌಡರು ಯಶಸ್ವಿಯಾಗಿದ್ದಾರೆ. ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದ ಜಿಟಿಡಿ, ದೇವೇಗೌಡರಿಗೆ ಶರಣಾಗಿದ್ದಾರೆ. 

ಜೆಡಿಎಸ್ ಬಿಟ್ಟವರು, ಬಿಡಲು ತುದಿಗಾಲಲ್ಲಿ ನಿಂತವರ ದೊಡ್ಡ ಲಿಸ್ಟೇ ಇದೆ. ಆದರೆ ಯಾರೇ ಪಕ್ಷ ಬಿಟ್ರೂ, ಕ್ಯಾರೇ ಅನ್ನದ ದೇವೇಗೌಡ್ರು, ಜಿಟಿಡಿ ಮನೆಗೆ ಹೋಗಿ ಮನವೊಲಿಸಿದ್ದಾರೆ. ಇದಕ್ಕೆ ಮೈಸೂರು ಭಾಗದಲ್ಲಿ ಅದರಲ್ಲಿಯೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿಗೆ ಇರುವ ಪ್ರಾಬಲ್ಯ ಕಾರಣವಾಗಿದೆ. ಈ ಮೂಲಕ ಸಿದ್ದರಾಮಯ್ಯಗೆ, ದೇವೇಗೌಡರು ಪೆಟ್ಟು ಕೊಟ್ಟಿದ್ದಾರೆ. ಹಾಗೂ ಶಾಸಕ ಜಿಟಿ ದೇವೇಗೌಡ ಮತ್ತು ತಮ್ಮ ಪುತ್ರ  ಕುಮಾರಸ್ವಾಮಿ ನಡುವಿನ ವಿರಸವನ್ನು ಕೊನೆಗಾಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರ್ನಾಟಕದಲ್ಲಿ 1000 ಯುವಕರಿಗೆ ಕೇಂದ್ರ ನೌಕರಿ: ಪ್ರಹ್ಲಾದ್‌ ಜೋಶಿ
 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
Read more