ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

Published : Oct 23, 2022, 02:07 PM IST

ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಬಿಡಲಿದ್ದಾರೆ ಎಂಬ ಊಹಾಪೋಹಗಳಿಗೆ ಅಂತಿಮ ತೆರೆ ಬಿದ್ದಿದ್ದು, ಜಿಟಿಡಿ ಮನವೊಲಿಸಲು ಹೆಚ್.ಡಿ ದೇವೇಗೌಡರು ಯಶಸ್ವಿಯಾಗಿದ್ದಾರೆ. ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದ ಜಿಟಿಡಿ, ದೇವೇಗೌಡರಿಗೆ ಶರಣಾಗಿದ್ದಾರೆ. 

ಜೆಡಿಎಸ್ ಬಿಟ್ಟವರು, ಬಿಡಲು ತುದಿಗಾಲಲ್ಲಿ ನಿಂತವರ ದೊಡ್ಡ ಲಿಸ್ಟೇ ಇದೆ. ಆದರೆ ಯಾರೇ ಪಕ್ಷ ಬಿಟ್ರೂ, ಕ್ಯಾರೇ ಅನ್ನದ ದೇವೇಗೌಡ್ರು, ಜಿಟಿಡಿ ಮನೆಗೆ ಹೋಗಿ ಮನವೊಲಿಸಿದ್ದಾರೆ. ಇದಕ್ಕೆ ಮೈಸೂರು ಭಾಗದಲ್ಲಿ ಅದರಲ್ಲಿಯೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿಗೆ ಇರುವ ಪ್ರಾಬಲ್ಯ ಕಾರಣವಾಗಿದೆ. ಈ ಮೂಲಕ ಸಿದ್ದರಾಮಯ್ಯಗೆ, ದೇವೇಗೌಡರು ಪೆಟ್ಟು ಕೊಟ್ಟಿದ್ದಾರೆ. ಹಾಗೂ ಶಾಸಕ ಜಿಟಿ ದೇವೇಗೌಡ ಮತ್ತು ತಮ್ಮ ಪುತ್ರ  ಕುಮಾರಸ್ವಾಮಿ ನಡುವಿನ ವಿರಸವನ್ನು ಕೊನೆಗಾಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರ್ನಾಟಕದಲ್ಲಿ 1000 ಯುವಕರಿಗೆ ಕೇಂದ್ರ ನೌಕರಿ: ಪ್ರಹ್ಲಾದ್‌ ಜೋಶಿ
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more