ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

Published : Oct 23, 2022, 02:07 PM IST

ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಬಿಡಲಿದ್ದಾರೆ ಎಂಬ ಊಹಾಪೋಹಗಳಿಗೆ ಅಂತಿಮ ತೆರೆ ಬಿದ್ದಿದ್ದು, ಜಿಟಿಡಿ ಮನವೊಲಿಸಲು ಹೆಚ್.ಡಿ ದೇವೇಗೌಡರು ಯಶಸ್ವಿಯಾಗಿದ್ದಾರೆ. ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದ ಜಿಟಿಡಿ, ದೇವೇಗೌಡರಿಗೆ ಶರಣಾಗಿದ್ದಾರೆ. 

ಜೆಡಿಎಸ್ ಬಿಟ್ಟವರು, ಬಿಡಲು ತುದಿಗಾಲಲ್ಲಿ ನಿಂತವರ ದೊಡ್ಡ ಲಿಸ್ಟೇ ಇದೆ. ಆದರೆ ಯಾರೇ ಪಕ್ಷ ಬಿಟ್ರೂ, ಕ್ಯಾರೇ ಅನ್ನದ ದೇವೇಗೌಡ್ರು, ಜಿಟಿಡಿ ಮನೆಗೆ ಹೋಗಿ ಮನವೊಲಿಸಿದ್ದಾರೆ. ಇದಕ್ಕೆ ಮೈಸೂರು ಭಾಗದಲ್ಲಿ ಅದರಲ್ಲಿಯೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿಗೆ ಇರುವ ಪ್ರಾಬಲ್ಯ ಕಾರಣವಾಗಿದೆ. ಈ ಮೂಲಕ ಸಿದ್ದರಾಮಯ್ಯಗೆ, ದೇವೇಗೌಡರು ಪೆಟ್ಟು ಕೊಟ್ಟಿದ್ದಾರೆ. ಹಾಗೂ ಶಾಸಕ ಜಿಟಿ ದೇವೇಗೌಡ ಮತ್ತು ತಮ್ಮ ಪುತ್ರ  ಕುಮಾರಸ್ವಾಮಿ ನಡುವಿನ ವಿರಸವನ್ನು ಕೊನೆಗಾಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರ್ನಾಟಕದಲ್ಲಿ 1000 ಯುವಕರಿಗೆ ಕೇಂದ್ರ ನೌಕರಿ: ಪ್ರಹ್ಲಾದ್‌ ಜೋಶಿ
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more