ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

Published : Oct 23, 2022, 02:07 PM IST

ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಬಿಡಲಿದ್ದಾರೆ ಎಂಬ ಊಹಾಪೋಹಗಳಿಗೆ ಅಂತಿಮ ತೆರೆ ಬಿದ್ದಿದ್ದು, ಜಿಟಿಡಿ ಮನವೊಲಿಸಲು ಹೆಚ್.ಡಿ ದೇವೇಗೌಡರು ಯಶಸ್ವಿಯಾಗಿದ್ದಾರೆ. ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದ ಜಿಟಿಡಿ, ದೇವೇಗೌಡರಿಗೆ ಶರಣಾಗಿದ್ದಾರೆ. 

ಜೆಡಿಎಸ್ ಬಿಟ್ಟವರು, ಬಿಡಲು ತುದಿಗಾಲಲ್ಲಿ ನಿಂತವರ ದೊಡ್ಡ ಲಿಸ್ಟೇ ಇದೆ. ಆದರೆ ಯಾರೇ ಪಕ್ಷ ಬಿಟ್ರೂ, ಕ್ಯಾರೇ ಅನ್ನದ ದೇವೇಗೌಡ್ರು, ಜಿಟಿಡಿ ಮನೆಗೆ ಹೋಗಿ ಮನವೊಲಿಸಿದ್ದಾರೆ. ಇದಕ್ಕೆ ಮೈಸೂರು ಭಾಗದಲ್ಲಿ ಅದರಲ್ಲಿಯೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿಗೆ ಇರುವ ಪ್ರಾಬಲ್ಯ ಕಾರಣವಾಗಿದೆ. ಈ ಮೂಲಕ ಸಿದ್ದರಾಮಯ್ಯಗೆ, ದೇವೇಗೌಡರು ಪೆಟ್ಟು ಕೊಟ್ಟಿದ್ದಾರೆ. ಹಾಗೂ ಶಾಸಕ ಜಿಟಿ ದೇವೇಗೌಡ ಮತ್ತು ತಮ್ಮ ಪುತ್ರ  ಕುಮಾರಸ್ವಾಮಿ ನಡುವಿನ ವಿರಸವನ್ನು ಕೊನೆಗಾಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರ್ನಾಟಕದಲ್ಲಿ 1000 ಯುವಕರಿಗೆ ಕೇಂದ್ರ ನೌಕರಿ: ಪ್ರಹ್ಲಾದ್‌ ಜೋಶಿ
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more