ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

Published : Oct 23, 2022, 02:07 PM IST

ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಬಿಡಲಿದ್ದಾರೆ ಎಂಬ ಊಹಾಪೋಹಗಳಿಗೆ ಅಂತಿಮ ತೆರೆ ಬಿದ್ದಿದ್ದು, ಜಿಟಿಡಿ ಮನವೊಲಿಸಲು ಹೆಚ್.ಡಿ ದೇವೇಗೌಡರು ಯಶಸ್ವಿಯಾಗಿದ್ದಾರೆ. ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದ ಜಿಟಿಡಿ, ದೇವೇಗೌಡರಿಗೆ ಶರಣಾಗಿದ್ದಾರೆ. 

ಜೆಡಿಎಸ್ ಬಿಟ್ಟವರು, ಬಿಡಲು ತುದಿಗಾಲಲ್ಲಿ ನಿಂತವರ ದೊಡ್ಡ ಲಿಸ್ಟೇ ಇದೆ. ಆದರೆ ಯಾರೇ ಪಕ್ಷ ಬಿಟ್ರೂ, ಕ್ಯಾರೇ ಅನ್ನದ ದೇವೇಗೌಡ್ರು, ಜಿಟಿಡಿ ಮನೆಗೆ ಹೋಗಿ ಮನವೊಲಿಸಿದ್ದಾರೆ. ಇದಕ್ಕೆ ಮೈಸೂರು ಭಾಗದಲ್ಲಿ ಅದರಲ್ಲಿಯೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿಗೆ ಇರುವ ಪ್ರಾಬಲ್ಯ ಕಾರಣವಾಗಿದೆ. ಈ ಮೂಲಕ ಸಿದ್ದರಾಮಯ್ಯಗೆ, ದೇವೇಗೌಡರು ಪೆಟ್ಟು ಕೊಟ್ಟಿದ್ದಾರೆ. ಹಾಗೂ ಶಾಸಕ ಜಿಟಿ ದೇವೇಗೌಡ ಮತ್ತು ತಮ್ಮ ಪುತ್ರ  ಕುಮಾರಸ್ವಾಮಿ ನಡುವಿನ ವಿರಸವನ್ನು ಕೊನೆಗಾಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರ್ನಾಟಕದಲ್ಲಿ 1000 ಯುವಕರಿಗೆ ಕೇಂದ್ರ ನೌಕರಿ: ಪ್ರಹ್ಲಾದ್‌ ಜೋಶಿ
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more