ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

ದೇವೇಗೌಡರ ಪ್ರೀತಿಗೆ ಕರಗಿದ ಜಿಟಿಡಿ: ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದವರು ದೊಡ್ಡಗೌಡ್ರಿಗೆ ಶರಣು

Published : Oct 23, 2022, 02:07 PM IST

ಶಾಸಕ ಜಿ.ಟಿ ದೇವೇಗೌಡ ಜೆಡಿಎಸ್ ಬಿಡಲಿದ್ದಾರೆ ಎಂಬ ಊಹಾಪೋಹಗಳಿಗೆ ಅಂತಿಮ ತೆರೆ ಬಿದ್ದಿದ್ದು, ಜಿಟಿಡಿ ಮನವೊಲಿಸಲು ಹೆಚ್.ಡಿ ದೇವೇಗೌಡರು ಯಶಸ್ವಿಯಾಗಿದ್ದಾರೆ. ಹೆಚ್‌ಡಿಕೆ ಸಂಧಾನಕ್ಕೆ ಬಗ್ಗದ ಜಿಟಿಡಿ, ದೇವೇಗೌಡರಿಗೆ ಶರಣಾಗಿದ್ದಾರೆ. 

ಜೆಡಿಎಸ್ ಬಿಟ್ಟವರು, ಬಿಡಲು ತುದಿಗಾಲಲ್ಲಿ ನಿಂತವರ ದೊಡ್ಡ ಲಿಸ್ಟೇ ಇದೆ. ಆದರೆ ಯಾರೇ ಪಕ್ಷ ಬಿಟ್ರೂ, ಕ್ಯಾರೇ ಅನ್ನದ ದೇವೇಗೌಡ್ರು, ಜಿಟಿಡಿ ಮನೆಗೆ ಹೋಗಿ ಮನವೊಲಿಸಿದ್ದಾರೆ. ಇದಕ್ಕೆ ಮೈಸೂರು ಭಾಗದಲ್ಲಿ ಅದರಲ್ಲಿಯೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿಟಿಡಿಗೆ ಇರುವ ಪ್ರಾಬಲ್ಯ ಕಾರಣವಾಗಿದೆ. ಈ ಮೂಲಕ ಸಿದ್ದರಾಮಯ್ಯಗೆ, ದೇವೇಗೌಡರು ಪೆಟ್ಟು ಕೊಟ್ಟಿದ್ದಾರೆ. ಹಾಗೂ ಶಾಸಕ ಜಿಟಿ ದೇವೇಗೌಡ ಮತ್ತು ತಮ್ಮ ಪುತ್ರ  ಕುಮಾರಸ್ವಾಮಿ ನಡುವಿನ ವಿರಸವನ್ನು ಕೊನೆಗಾಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರ್ನಾಟಕದಲ್ಲಿ 1000 ಯುವಕರಿಗೆ ಕೇಂದ್ರ ನೌಕರಿ: ಪ್ರಹ್ಲಾದ್‌ ಜೋಶಿ
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more