ಬೆಳಗಾವಿಯಲ್ಲಿ ಭಾರೀ ಮಳೆ; ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ

ಬೆಳಗಾವಿಯಲ್ಲಿ ಭಾರೀ ಮಳೆ; ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ

Published : Sep 21, 2020, 04:45 PM IST

ಸವದತ್ತಿ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಬೈಕ್‌ ಸವಾರರು ಕೊಚ್ಚಿ ಹೋಗುವ ಅಪಾಯದಲ್ಲಿದ್ದರು. ಕೂಡಲೇ ಅಲ್ಲಿದ್ದ ಸ್ಥಳೀಯರು ಸವಾರರನ್ನು ರಕ್ಷಿಸಿದ್ದಾರೆ. 

ಬೆಳಗಾವಿ (ಸೆ. 21): ಸವದತ್ತಿ ತಾಲ್ಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಉಕ್ಕಿ ಹರಿಯುತ್ತಿದ್ದ ಹಳ್ಳ ದಾಟಲು ಹೋದ ಬೈಕ್‌ ಸವಾರರು ಕೊಚ್ಚಿ ಹೋಗುವ ಅಪಾಯದಲ್ಲಿದ್ದರು. ಕೂಡಲೇ ಅಲ್ಲಿದ್ದ ಸ್ಥಳೀಯರು ಸವಾರರನ್ನು ರಕ್ಷಿಸಿದ್ದಾರೆ. 

ಎಲ್ಲಮ್ಮ ದೇವಿ ದೇವಸ್ಥಾನದ ಸುತ್ತಮುತ್ತಲೂ ಭಾರೀ ನೀರು ನುಗ್ಗಿದೆ.  ಯಾರಾದರೂ ಈ ನೀರಿನ ರಭಸಕ್ಕೆ ಸಿಲುಕಿದರೆ ಅವರು ಸಿಗುವುದೇ ಅನುಮಾನ. ಅಷ್ಟು ರಭಸದಲ್ಲಿ ನೀರು ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನರಲ್ಲಿ ಪ್ರವಾಹ ಭೀತಿ ಕಾಡುತ್ತಿದೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?