ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

Published : Jul 16, 2022, 05:00 PM IST

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ತುಂಗಭದ್ರಾ ಜಲಾಶಯದ ಒಳ ಹರಿವು 1,18,561 ಕ್ಯುಸೆಕ್‌ಗೆ ಏರಿದ್ದು, ಡ್ಯಾಂನ 30 ಕ್ರಸ್ಟ್‌ಗೇಟ್‌ಗಳ ಮೂಲಕ 1, 48,561 ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ. ಹಂಪಿಯ ಕೋದಂಡರಾಮ ದೇಗುಲ, ಚಕ್ರತೀರ್ಥದ ಬಳಿಯ ಸ್ಮಾರಕಗಳು ಹಾಗೂ ಪುರಂದರದಾಸರ ಮಂಟಪ, ಕರ್ಮಮಂಟಪಗಳು ಸೇರಿದಂತೆ ವಿವಿಧ ಮಂಟಪಗಳು ಜಲಾವೃತವಾಗಿವೆ.

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ಹಂಪಿ ಭಾಗದಲ್ಲಿ ತುಂಗಭದ್ರಾ ನದಿ ಜೋರಾಗಿ ಹರಿಯುತ್ತಿರುವುದರಿಂದ ಬೋಟ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಪ್ಪಳದ ಆನೆಗೊಂದಿ ಹಾಗೂ ಹಂಪಿ ನಡುವೆ ಸಂಚರಿಸುತ್ತಿದ್ದ ಬೋಟ್‌ಗಳನ್ನು ನಿಲ್ಲಿಸಲಾಗಿದ್ದು, ಮೀನುಗಾರರು ತೆಪ್ಪಹಾಕದಂತೆ ನಿರ್ಬಂಧಿಸಲಾಗಿದೆ.

ಚಕ್ರತೀರ್ಥ ಹಾಗೂ ಶ್ರೀವಿರೂಪಾಕ್ಷೇಶ್ವರ ದೇಗುಲದ ಭಾಗದಲ್ಲಿ ಪ್ರವಾಸಿಗರು ಹಾಗೂ ಭಕ್ತರು ತೆರಳದಂತೆ ಪೊಲೀಸರು ನಿಗಾವಹಿಸಿದ್ದಾರೆ.ಭಾರಿ ಪ್ರಮಾಣದ ನೀರು ಹರಿಬಿಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ವಿಜಯನಗರ, ಬಳ್ಳಾರಿ ಜಿಲ್ಲಾಡಳಿತಗಳು ಕ್ರಮವಹಿಸಿವೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more