ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

Published : Jul 16, 2022, 05:00 PM IST

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ತುಂಗಭದ್ರಾ ಜಲಾಶಯದ ಒಳ ಹರಿವು 1,18,561 ಕ್ಯುಸೆಕ್‌ಗೆ ಏರಿದ್ದು, ಡ್ಯಾಂನ 30 ಕ್ರಸ್ಟ್‌ಗೇಟ್‌ಗಳ ಮೂಲಕ 1, 48,561 ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ. ಹಂಪಿಯ ಕೋದಂಡರಾಮ ದೇಗುಲ, ಚಕ್ರತೀರ್ಥದ ಬಳಿಯ ಸ್ಮಾರಕಗಳು ಹಾಗೂ ಪುರಂದರದಾಸರ ಮಂಟಪ, ಕರ್ಮಮಂಟಪಗಳು ಸೇರಿದಂತೆ ವಿವಿಧ ಮಂಟಪಗಳು ಜಲಾವೃತವಾಗಿವೆ.

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ಹಂಪಿ ಭಾಗದಲ್ಲಿ ತುಂಗಭದ್ರಾ ನದಿ ಜೋರಾಗಿ ಹರಿಯುತ್ತಿರುವುದರಿಂದ ಬೋಟ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಪ್ಪಳದ ಆನೆಗೊಂದಿ ಹಾಗೂ ಹಂಪಿ ನಡುವೆ ಸಂಚರಿಸುತ್ತಿದ್ದ ಬೋಟ್‌ಗಳನ್ನು ನಿಲ್ಲಿಸಲಾಗಿದ್ದು, ಮೀನುಗಾರರು ತೆಪ್ಪಹಾಕದಂತೆ ನಿರ್ಬಂಧಿಸಲಾಗಿದೆ.

ಚಕ್ರತೀರ್ಥ ಹಾಗೂ ಶ್ರೀವಿರೂಪಾಕ್ಷೇಶ್ವರ ದೇಗುಲದ ಭಾಗದಲ್ಲಿ ಪ್ರವಾಸಿಗರು ಹಾಗೂ ಭಕ್ತರು ತೆರಳದಂತೆ ಪೊಲೀಸರು ನಿಗಾವಹಿಸಿದ್ದಾರೆ.ಭಾರಿ ಪ್ರಮಾಣದ ನೀರು ಹರಿಬಿಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ವಿಜಯನಗರ, ಬಳ್ಳಾರಿ ಜಿಲ್ಲಾಡಳಿತಗಳು ಕ್ರಮವಹಿಸಿವೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more