ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

ಹಂಪಿ ಸ್ಮಾರಕಗಳು ಜಲಾವೃತ: ಹಂಪಿಯ ಶ್ರೀ ಕೊದಂಡರಾಮ ದೇಗುಲದೊಳಗೆ ನದಿ ನೀರು

Published : Jul 16, 2022, 05:00 PM IST

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ತುಂಗಭದ್ರಾ ಜಲಾಶಯದ ಒಳ ಹರಿವು 1,18,561 ಕ್ಯುಸೆಕ್‌ಗೆ ಏರಿದ್ದು, ಡ್ಯಾಂನ 30 ಕ್ರಸ್ಟ್‌ಗೇಟ್‌ಗಳ ಮೂಲಕ 1, 48,561 ಕ್ಯುಸೆಕ್‌ ನೀರು ನದಿಗೆ ಹರಿಬಿಡಲಾಗಿದೆ. ಹಂಪಿಯ ಕೋದಂಡರಾಮ ದೇಗುಲ, ಚಕ್ರತೀರ್ಥದ ಬಳಿಯ ಸ್ಮಾರಕಗಳು ಹಾಗೂ ಪುರಂದರದಾಸರ ಮಂಟಪ, ಕರ್ಮಮಂಟಪಗಳು ಸೇರಿದಂತೆ ವಿವಿಧ ಮಂಟಪಗಳು ಜಲಾವೃತವಾಗಿವೆ.

ಹಂಪಿಯ ಕಂಪಭೂಪ ಮಾರ್ಗ ಬಂದ್‌ ಆಗಿದ್ದು, ಹಂಪಿಯ ಧಾರ್ಮಿಕ ವಿಧಿವಿಧಾನ ನೆರವೇರಿಸುವ ಮಂಟಪ, ಕೋದಂಡ ರಾಮದೇವರ ಗುಡಿ, ಪುರಂದರದಾಸರ ಮಂಟಪ, ಕಾಲು ಸೇತುವೆ, ಕೋಟಿಲಿಂಗ, ಕರ್ಮಮಂಟಪ ಸೇರಿದಂತೆ ವಿವಿಧ ಸ್ಮಾರಕಗಳು ಜಲಾವೃತವಾಗಿವೆ. ಹಂಪಿಯ ಸೀತೆ ಸೆರಗು ಬಳಿ ಧಾರಾಕಾರವಾಗಿ ಮಳೆ ಹರಿಯುತ್ತಿದೆ.

ಹಂಪಿ ಭಾಗದಲ್ಲಿ ತುಂಗಭದ್ರಾ ನದಿ ಜೋರಾಗಿ ಹರಿಯುತ್ತಿರುವುದರಿಂದ ಬೋಟ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೊಪ್ಪಳದ ಆನೆಗೊಂದಿ ಹಾಗೂ ಹಂಪಿ ನಡುವೆ ಸಂಚರಿಸುತ್ತಿದ್ದ ಬೋಟ್‌ಗಳನ್ನು ನಿಲ್ಲಿಸಲಾಗಿದ್ದು, ಮೀನುಗಾರರು ತೆಪ್ಪಹಾಕದಂತೆ ನಿರ್ಬಂಧಿಸಲಾಗಿದೆ.

ಚಕ್ರತೀರ್ಥ ಹಾಗೂ ಶ್ರೀವಿರೂಪಾಕ್ಷೇಶ್ವರ ದೇಗುಲದ ಭಾಗದಲ್ಲಿ ಪ್ರವಾಸಿಗರು ಹಾಗೂ ಭಕ್ತರು ತೆರಳದಂತೆ ಪೊಲೀಸರು ನಿಗಾವಹಿಸಿದ್ದಾರೆ.ಭಾರಿ ಪ್ರಮಾಣದ ನೀರು ಹರಿಬಿಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಹಿಸಲು ಹಾಗೂ ಕಾಳಜಿ ಕೇಂದ್ರಗಳನ್ನು ತೆರೆಯಲು ಈಗಾಗಲೇ ವಿಜಯನಗರ, ಬಳ್ಳಾರಿ ಜಿಲ್ಲಾಡಳಿತಗಳು ಕ್ರಮವಹಿಸಿವೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more