ಬಹಿರ್ದೆಸೆಗೆ ಹೋಗಿದ್ದ ಯುವಕ 3 ದಿನಗಳ ಹಿಂದೆ ನಾಪತ್ತೆ; ಮುಂದುವರೆದ ಶೋಧ ಕಾರ್ಯ

ಬಹಿರ್ದೆಸೆಗೆ ಹೋಗಿದ್ದ ಯುವಕ 3 ದಿನಗಳ ಹಿಂದೆ ನಾಪತ್ತೆ; ಮುಂದುವರೆದ ಶೋಧ ಕಾರ್ಯ

Published : Oct 13, 2020, 11:13 AM ISTUpdated : Oct 13, 2020, 11:44 AM IST

3 ದಿನಗಳ ಹಿಂದೆ ಮಸ್ಕಿ ಹಳ್ಳದಲ್ಲಿ ಬಹಿರ್ದೆಸೆಗೆ ಹೋಗಿದ್ದ ಚನ್ನಬಸಪ್ಪ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಮೂರು ತೆಪ್ಪಗಳಲ್ಲಿ ಈಜು ತಜ್ಞರು ಹುಡುಕಾಟ ನಡೆಸುತ್ತಿದ್ದಾರೆ. 

ರಾಯಚೂರು (ಅ. 13): 3 ದಿನಗಳ ಹಿಂದೆ ಮಸ್ಕಿ ಹಳ್ಳದಲ್ಲಿ ಬಹಿರ್ದೆಸೆಗೆ ಹೋಗಿದ್ದ ಚನ್ನಬಸಪ್ಪ ನಾಪತ್ತೆಯಾಗಿದ್ದಾನೆ. ಆತನಿಗಾಗಿ ಮೂರು ತೆಪ್ಪಗಳಲ್ಲಿ ಈಜು ತಜ್ಞರು ಹುಡುಕಾಟ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಕೂಡಾ ಕಾರ್ಯಾಚರಣೆ ನಡೆಸುತ್ತಿದ್ದು, ಕಾರ್ಯಾಚರಣೆ ವೇಳೆ ಹಗ್ಗ ತುಂಡಾಗಿ ಸಿಬ್ಬಂದಿ ನೀರು ಪಾಲಾಗಿದ್ದರು. ಲೈಫ್ ಜಾಕೆಟ್ ಇದ್ದಿದ್ದರಿಂದ  ಈಜಿ ದಡ ಸೇರಿದ್ದಾರೆ. 

ಚನ್ನಬಸಪ್ಪ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಮಗನನ್ನು ಹುಡುಕಿಕೊಡಿ ಎಂದು ತಾಯಿ ಕಣ್ಣೀರಿಡುತ್ತಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?