'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

Published : Jan 06, 2023, 01:11 PM IST

ಸರಳತೆಯ ಸಂತ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಆದರೆ ಅವರು ಲಕ್ಷಾಂತರ ಭಕ್ತರ ಹೃದಯದಲ್ಲಿ ಸದಾ ಶಾಶ್ವತವಾಗಿ ನೆಲೆಸಿರುತ್ತಾರೆ.
 

ನಡೆದಾಡುವ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆದಿದೆ. ಶ್ರೀಗಳ ಅಪ್ಪಣೆಯಂತೆಯೇ, ಅಂತಿಮ ವಿಧಿವಿಧಾನ ಸಾಗುತ್ತಿದೆ. ಗೋಕರ್ಣದ ಸಾಗರ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ. ಇವತ್ತು ರಾಜ್ಯದ ಮನೆಮನೆಯೂ ಕೂಡ  ಸಿದ್ದೇಶ್ವರ ಸ್ವಾಮಿಗಳ ಸರಳತೆಗೆ, ಘನತೆಗೆ ಮಾರುಹೋಗಿವೆ. ಸ್ವಾಮೀಜಿಯ ನೆನದು ಲಕ್ಷಾಂತರ ಭಕ್ತರು ಕಣ್ಣೀರಿಟ್ಟಿದ್ದಾರೆ. ಎಲ್ಲಾ ರೈತರಿಗೂ ಸ್ವಾಮೀಜಿಅತಿ ದೊಡ್ಡ ಸಂದೇಶ ನೀಡಿದ್ದರು. ಅಪ್ಪೋರ ಬೋಧನೆ ಕೇಳಿ ಬದುಕಿದವರು ಈಗ ಏನಂತಾರೆ..? ಅದೆಲ್ಲದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಲವ್ ಜಿಹಾದ್ ವಿರುದ್ಧ VHP ಸಮರ: 20 ಜನರ ಟೀಂ ರಚನೆ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!