'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

Published : Jan 06, 2023, 01:11 PM IST

ಸರಳತೆಯ ಸಂತ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಆದರೆ ಅವರು ಲಕ್ಷಾಂತರ ಭಕ್ತರ ಹೃದಯದಲ್ಲಿ ಸದಾ ಶಾಶ್ವತವಾಗಿ ನೆಲೆಸಿರುತ್ತಾರೆ.
 

ನಡೆದಾಡುವ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆದಿದೆ. ಶ್ರೀಗಳ ಅಪ್ಪಣೆಯಂತೆಯೇ, ಅಂತಿಮ ವಿಧಿವಿಧಾನ ಸಾಗುತ್ತಿದೆ. ಗೋಕರ್ಣದ ಸಾಗರ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ. ಇವತ್ತು ರಾಜ್ಯದ ಮನೆಮನೆಯೂ ಕೂಡ  ಸಿದ್ದೇಶ್ವರ ಸ್ವಾಮಿಗಳ ಸರಳತೆಗೆ, ಘನತೆಗೆ ಮಾರುಹೋಗಿವೆ. ಸ್ವಾಮೀಜಿಯ ನೆನದು ಲಕ್ಷಾಂತರ ಭಕ್ತರು ಕಣ್ಣೀರಿಟ್ಟಿದ್ದಾರೆ. ಎಲ್ಲಾ ರೈತರಿಗೂ ಸ್ವಾಮೀಜಿಅತಿ ದೊಡ್ಡ ಸಂದೇಶ ನೀಡಿದ್ದರು. ಅಪ್ಪೋರ ಬೋಧನೆ ಕೇಳಿ ಬದುಕಿದವರು ಈಗ ಏನಂತಾರೆ..? ಅದೆಲ್ಲದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಲವ್ ಜಿಹಾದ್ ವಿರುದ್ಧ VHP ಸಮರ: 20 ಜನರ ಟೀಂ ರಚನೆ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!