'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

Published : Jan 06, 2023, 01:11 PM IST

ಸರಳತೆಯ ಸಂತ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಆದರೆ ಅವರು ಲಕ್ಷಾಂತರ ಭಕ್ತರ ಹೃದಯದಲ್ಲಿ ಸದಾ ಶಾಶ್ವತವಾಗಿ ನೆಲೆಸಿರುತ್ತಾರೆ.
 

ನಡೆದಾಡುವ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆದಿದೆ. ಶ್ರೀಗಳ ಅಪ್ಪಣೆಯಂತೆಯೇ, ಅಂತಿಮ ವಿಧಿವಿಧಾನ ಸಾಗುತ್ತಿದೆ. ಗೋಕರ್ಣದ ಸಾಗರ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ. ಇವತ್ತು ರಾಜ್ಯದ ಮನೆಮನೆಯೂ ಕೂಡ  ಸಿದ್ದೇಶ್ವರ ಸ್ವಾಮಿಗಳ ಸರಳತೆಗೆ, ಘನತೆಗೆ ಮಾರುಹೋಗಿವೆ. ಸ್ವಾಮೀಜಿಯ ನೆನದು ಲಕ್ಷಾಂತರ ಭಕ್ತರು ಕಣ್ಣೀರಿಟ್ಟಿದ್ದಾರೆ. ಎಲ್ಲಾ ರೈತರಿಗೂ ಸ್ವಾಮೀಜಿಅತಿ ದೊಡ್ಡ ಸಂದೇಶ ನೀಡಿದ್ದರು. ಅಪ್ಪೋರ ಬೋಧನೆ ಕೇಳಿ ಬದುಕಿದವರು ಈಗ ಏನಂತಾರೆ..? ಅದೆಲ್ಲದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಲವ್ ಜಿಹಾದ್ ವಿರುದ್ಧ VHP ಸಮರ: 20 ಜನರ ಟೀಂ ರಚನೆ

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!