'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

Published : Jan 06, 2023, 01:11 PM IST

ಸರಳತೆಯ ಸಂತ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಆದರೆ ಅವರು ಲಕ್ಷಾಂತರ ಭಕ್ತರ ಹೃದಯದಲ್ಲಿ ಸದಾ ಶಾಶ್ವತವಾಗಿ ನೆಲೆಸಿರುತ್ತಾರೆ.
 

ನಡೆದಾಡುವ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆದಿದೆ. ಶ್ರೀಗಳ ಅಪ್ಪಣೆಯಂತೆಯೇ, ಅಂತಿಮ ವಿಧಿವಿಧಾನ ಸಾಗುತ್ತಿದೆ. ಗೋಕರ್ಣದ ಸಾಗರ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ. ಇವತ್ತು ರಾಜ್ಯದ ಮನೆಮನೆಯೂ ಕೂಡ  ಸಿದ್ದೇಶ್ವರ ಸ್ವಾಮಿಗಳ ಸರಳತೆಗೆ, ಘನತೆಗೆ ಮಾರುಹೋಗಿವೆ. ಸ್ವಾಮೀಜಿಯ ನೆನದು ಲಕ್ಷಾಂತರ ಭಕ್ತರು ಕಣ್ಣೀರಿಟ್ಟಿದ್ದಾರೆ. ಎಲ್ಲಾ ರೈತರಿಗೂ ಸ್ವಾಮೀಜಿಅತಿ ದೊಡ್ಡ ಸಂದೇಶ ನೀಡಿದ್ದರು. ಅಪ್ಪೋರ ಬೋಧನೆ ಕೇಳಿ ಬದುಕಿದವರು ಈಗ ಏನಂತಾರೆ..? ಅದೆಲ್ಲದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಲವ್ ಜಿಹಾದ್ ವಿರುದ್ಧ VHP ಸಮರ: 20 ಜನರ ಟೀಂ ರಚನೆ

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?