'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

Published : Jan 06, 2023, 01:11 PM IST

ಸರಳತೆಯ ಸಂತ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಆದರೆ ಅವರು ಲಕ್ಷಾಂತರ ಭಕ್ತರ ಹೃದಯದಲ್ಲಿ ಸದಾ ಶಾಶ್ವತವಾಗಿ ನೆಲೆಸಿರುತ್ತಾರೆ.
 

ನಡೆದಾಡುವ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆದಿದೆ. ಶ್ರೀಗಳ ಅಪ್ಪಣೆಯಂತೆಯೇ, ಅಂತಿಮ ವಿಧಿವಿಧಾನ ಸಾಗುತ್ತಿದೆ. ಗೋಕರ್ಣದ ಸಾಗರ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ. ಇವತ್ತು ರಾಜ್ಯದ ಮನೆಮನೆಯೂ ಕೂಡ  ಸಿದ್ದೇಶ್ವರ ಸ್ವಾಮಿಗಳ ಸರಳತೆಗೆ, ಘನತೆಗೆ ಮಾರುಹೋಗಿವೆ. ಸ್ವಾಮೀಜಿಯ ನೆನದು ಲಕ್ಷಾಂತರ ಭಕ್ತರು ಕಣ್ಣೀರಿಟ್ಟಿದ್ದಾರೆ. ಎಲ್ಲಾ ರೈತರಿಗೂ ಸ್ವಾಮೀಜಿಅತಿ ದೊಡ್ಡ ಸಂದೇಶ ನೀಡಿದ್ದರು. ಅಪ್ಪೋರ ಬೋಧನೆ ಕೇಳಿ ಬದುಕಿದವರು ಈಗ ಏನಂತಾರೆ..? ಅದೆಲ್ಲದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಲವ್ ಜಿಹಾದ್ ವಿರುದ್ಧ VHP ಸಮರ: 20 ಜನರ ಟೀಂ ರಚನೆ

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್