'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

Published : Jan 06, 2023, 01:11 PM IST

ಸರಳತೆಯ ಸಂತ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಆದರೆ ಅವರು ಲಕ್ಷಾಂತರ ಭಕ್ತರ ಹೃದಯದಲ್ಲಿ ಸದಾ ಶಾಶ್ವತವಾಗಿ ನೆಲೆಸಿರುತ್ತಾರೆ.
 

ನಡೆದಾಡುವ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆದಿದೆ. ಶ್ರೀಗಳ ಅಪ್ಪಣೆಯಂತೆಯೇ, ಅಂತಿಮ ವಿಧಿವಿಧಾನ ಸಾಗುತ್ತಿದೆ. ಗೋಕರ್ಣದ ಸಾಗರ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ. ಇವತ್ತು ರಾಜ್ಯದ ಮನೆಮನೆಯೂ ಕೂಡ  ಸಿದ್ದೇಶ್ವರ ಸ್ವಾಮಿಗಳ ಸರಳತೆಗೆ, ಘನತೆಗೆ ಮಾರುಹೋಗಿವೆ. ಸ್ವಾಮೀಜಿಯ ನೆನದು ಲಕ್ಷಾಂತರ ಭಕ್ತರು ಕಣ್ಣೀರಿಟ್ಟಿದ್ದಾರೆ. ಎಲ್ಲಾ ರೈತರಿಗೂ ಸ್ವಾಮೀಜಿಅತಿ ದೊಡ್ಡ ಸಂದೇಶ ನೀಡಿದ್ದರು. ಅಪ್ಪೋರ ಬೋಧನೆ ಕೇಳಿ ಬದುಕಿದವರು ಈಗ ಏನಂತಾರೆ..? ಅದೆಲ್ಲದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಲವ್ ಜಿಹಾದ್ ವಿರುದ್ಧ VHP ಸಮರ: 20 ಜನರ ಟೀಂ ರಚನೆ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?