'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

'ಸರಳತೆಯ ಸಂತ' ಸದಾ ಜೀವಂತ: 'ಸಿದ್ದೇಶ್ವರ ಸ್ವಾಮೀಜಿ' ಇಚ್ಛೆಯಂತೆ ವಿಧಿವಿಧಾನ

Published : Jan 06, 2023, 01:11 PM IST

ಸರಳತೆಯ ಸಂತ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದು, ಆದರೆ ಅವರು ಲಕ್ಷಾಂತರ ಭಕ್ತರ ಹೃದಯದಲ್ಲಿ ಸದಾ ಶಾಶ್ವತವಾಗಿ ನೆಲೆಸಿರುತ್ತಾರೆ.
 

ನಡೆದಾಡುವ ಸಂತ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆದಿದೆ. ಶ್ರೀಗಳ ಅಪ್ಪಣೆಯಂತೆಯೇ, ಅಂತಿಮ ವಿಧಿವಿಧಾನ ಸಾಗುತ್ತಿದೆ. ಗೋಕರ್ಣದ ಸಾಗರ ಹಾಗೂ ಕೂಡಲ ಸಂಗಮದಲ್ಲಿ ನಡೆದಾಡುವ ದೇವರ ಚಿತಾಭಸ್ಮ ವಿಲೀನವಾಗಲಿದೆ. ಇವತ್ತು ರಾಜ್ಯದ ಮನೆಮನೆಯೂ ಕೂಡ  ಸಿದ್ದೇಶ್ವರ ಸ್ವಾಮಿಗಳ ಸರಳತೆಗೆ, ಘನತೆಗೆ ಮಾರುಹೋಗಿವೆ. ಸ್ವಾಮೀಜಿಯ ನೆನದು ಲಕ್ಷಾಂತರ ಭಕ್ತರು ಕಣ್ಣೀರಿಟ್ಟಿದ್ದಾರೆ. ಎಲ್ಲಾ ರೈತರಿಗೂ ಸ್ವಾಮೀಜಿಅತಿ ದೊಡ್ಡ ಸಂದೇಶ ನೀಡಿದ್ದರು. ಅಪ್ಪೋರ ಬೋಧನೆ ಕೇಳಿ ಬದುಕಿದವರು ಈಗ ಏನಂತಾರೆ..? ಅದೆಲ್ಲದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಲವ್ ಜಿಹಾದ್ ವಿರುದ್ಧ VHP ಸಮರ: 20 ಜನರ ಟೀಂ ರಚನೆ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!