ಹೀರೋಗಳ ಹೆಸರಿನಲ್ಲಿ ದತ್ತು; ಯಾರ ಹೆಸರಲ್ಲಿ ಯಾವ ಪ್ರಾಣಿ? ಇದು ಮೈಸೂರು ಝೂ ಕಹಾನಿ

ಹೀರೋಗಳ ಹೆಸರಿನಲ್ಲಿ ದತ್ತು; ಯಾರ ಹೆಸರಲ್ಲಿ ಯಾವ ಪ್ರಾಣಿ? ಇದು ಮೈಸೂರು ಝೂ ಕಹಾನಿ

Published : Jun 11, 2020, 07:25 PM ISTUpdated : Jun 11, 2020, 07:26 PM IST

ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್. ಕನ್ನಡ ಚಿತ್ರರಂಗ ಕಂಡ ಮೇರು ನಟರು ಈಗಲೂ ಜೀವಂತವಾಗಿದ್ದಾರೆ. ನೀವು ಮೈಸೂರಿಗೆ ಹೋದ್ರೆ, ಖುದ್ದಾಗಿ ನೋಡಿಕೊಂಡು, ಜತೆಯಲ್ಲಿ ಫೋಟೋ ಕೂಡ ತೆಗೆದುಕೊಳ್ಳಬಹುದು.!

ಮೈಸೂರು (ಜೂ. 11): ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಅಗ್ರಮಾನ್ಯ ಸ್ಥಾನದಲ್ಲಿ ನಿಲ್ಲುವ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಶ್ ಈಗ ಬದುಕಿಲ್ಲ. ಅವರ ಹೆಸರು ಸಿನಿಮಾಗಳಲ್ಲಿ ಮಾತ್ರವಲ್ಲ, ಮೈಸೂರು ಮೃಗಾಲಯದಲ್ಲೂ ಹಸಿರಾಗಿದೆ. ಮೃಗಾಲಯ, ವನ್ಯಜೀವಿಗಳು, ಕಾಡು ಪ್ರಾಣಿಗಳ ಬಗ್ಗೆ ಮೂವರೂ ನಾಯಕರು ಸಾಕಷ್ಟು ಚಿತ್ರಗಳನ್ನು ಮಾಡಿದ್ದಾರೆ.

ಇದನ್ನೂ ನೋಡಿ | ಜೊತೆ ಜೊತೆಯಲಿ 'ನೂರು ಜನ್ಮ'ಕ್ಕೂ ಮಾಡಿದ 1 ಕೋಟಿ ರೆಕಾರ್ಡ್‌!...

ಈಗ ಅಂತಹ ನಾಯಕರ ಹೆಸರಿನಲ್ಲಿ ಪ್ರಾಣಿಗಳನ್ನು ದತ್ತು ಪಡೆಯಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಇತ್ತೀಚೆಗೆ ಮೂರು ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?