ಹೀರೋಗಳ ಹೆಸರಿನಲ್ಲಿ ದತ್ತು; ಯಾರ ಹೆಸರಲ್ಲಿ ಯಾವ ಪ್ರಾಣಿ? ಇದು ಮೈಸೂರು ಝೂ ಕಹಾನಿ

ಹೀರೋಗಳ ಹೆಸರಿನಲ್ಲಿ ದತ್ತು; ಯಾರ ಹೆಸರಲ್ಲಿ ಯಾವ ಪ್ರಾಣಿ? ಇದು ಮೈಸೂರು ಝೂ ಕಹಾನಿ

Suvarna News   | Asianet News
Published : Jun 11, 2020, 07:25 PM ISTUpdated : Jun 11, 2020, 07:26 PM IST

ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್. ಕನ್ನಡ ಚಿತ್ರರಂಗ ಕಂಡ ಮೇರು ನಟರು ಈಗಲೂ ಜೀವಂತವಾಗಿದ್ದಾರೆ. ನೀವು ಮೈಸೂರಿಗೆ ಹೋದ್ರೆ, ಖುದ್ದಾಗಿ ನೋಡಿಕೊಂಡು, ಜತೆಯಲ್ಲಿ ಫೋಟೋ ಕೂಡ ತೆಗೆದುಕೊಳ್ಳಬಹುದು.!

ಮೈಸೂರು (ಜೂ. 11): ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಅಗ್ರಮಾನ್ಯ ಸ್ಥಾನದಲ್ಲಿ ನಿಲ್ಲುವ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಶ್ ಈಗ ಬದುಕಿಲ್ಲ. ಅವರ ಹೆಸರು ಸಿನಿಮಾಗಳಲ್ಲಿ ಮಾತ್ರವಲ್ಲ, ಮೈಸೂರು ಮೃಗಾಲಯದಲ್ಲೂ ಹಸಿರಾಗಿದೆ. ಮೃಗಾಲಯ, ವನ್ಯಜೀವಿಗಳು, ಕಾಡು ಪ್ರಾಣಿಗಳ ಬಗ್ಗೆ ಮೂವರೂ ನಾಯಕರು ಸಾಕಷ್ಟು ಚಿತ್ರಗಳನ್ನು ಮಾಡಿದ್ದಾರೆ.

ಇದನ್ನೂ ನೋಡಿ | ಜೊತೆ ಜೊತೆಯಲಿ 'ನೂರು ಜನ್ಮ'ಕ್ಕೂ ಮಾಡಿದ 1 ಕೋಟಿ ರೆಕಾರ್ಡ್‌!...

ಈಗ ಅಂತಹ ನಾಯಕರ ಹೆಸರಿನಲ್ಲಿ ಪ್ರಾಣಿಗಳನ್ನು ದತ್ತು ಪಡೆಯಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಇತ್ತೀಚೆಗೆ ಮೂರು ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ. 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್