ಹೀರೋಗಳ ಹೆಸರಿನಲ್ಲಿ ದತ್ತು; ಯಾರ ಹೆಸರಲ್ಲಿ ಯಾವ ಪ್ರಾಣಿ? ಇದು ಮೈಸೂರು ಝೂ ಕಹಾನಿ

ಹೀರೋಗಳ ಹೆಸರಿನಲ್ಲಿ ದತ್ತು; ಯಾರ ಹೆಸರಲ್ಲಿ ಯಾವ ಪ್ರಾಣಿ? ಇದು ಮೈಸೂರು ಝೂ ಕಹಾನಿ

Suvarna News   | Asianet News
Published : Jun 11, 2020, 07:25 PM ISTUpdated : Jun 11, 2020, 07:26 PM IST

ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್. ಕನ್ನಡ ಚಿತ್ರರಂಗ ಕಂಡ ಮೇರು ನಟರು ಈಗಲೂ ಜೀವಂತವಾಗಿದ್ದಾರೆ. ನೀವು ಮೈಸೂರಿಗೆ ಹೋದ್ರೆ, ಖುದ್ದಾಗಿ ನೋಡಿಕೊಂಡು, ಜತೆಯಲ್ಲಿ ಫೋಟೋ ಕೂಡ ತೆಗೆದುಕೊಳ್ಳಬಹುದು.!

ಮೈಸೂರು (ಜೂ. 11): ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಅಗ್ರಮಾನ್ಯ ಸ್ಥಾನದಲ್ಲಿ ನಿಲ್ಲುವ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಶ್ ಈಗ ಬದುಕಿಲ್ಲ. ಅವರ ಹೆಸರು ಸಿನಿಮಾಗಳಲ್ಲಿ ಮಾತ್ರವಲ್ಲ, ಮೈಸೂರು ಮೃಗಾಲಯದಲ್ಲೂ ಹಸಿರಾಗಿದೆ. ಮೃಗಾಲಯ, ವನ್ಯಜೀವಿಗಳು, ಕಾಡು ಪ್ರಾಣಿಗಳ ಬಗ್ಗೆ ಮೂವರೂ ನಾಯಕರು ಸಾಕಷ್ಟು ಚಿತ್ರಗಳನ್ನು ಮಾಡಿದ್ದಾರೆ.

ಇದನ್ನೂ ನೋಡಿ | ಜೊತೆ ಜೊತೆಯಲಿ 'ನೂರು ಜನ್ಮ'ಕ್ಕೂ ಮಾಡಿದ 1 ಕೋಟಿ ರೆಕಾರ್ಡ್‌!...

ಈಗ ಅಂತಹ ನಾಯಕರ ಹೆಸರಿನಲ್ಲಿ ಪ್ರಾಣಿಗಳನ್ನು ದತ್ತು ಪಡೆಯಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಇತ್ತೀಚೆಗೆ ಮೂರು ಪ್ರಾಣಿಗಳನ್ನು ದತ್ತು ಪಡೆದುಕೊಂಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!