ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು; ಧವಸ- ಧಾನ್ಯಗಳನ್ನು ಕಾಪಾಡಿಕೊಳ್ಳಲು ಜನರ ಪರದಾಟ!

ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು; ಧವಸ- ಧಾನ್ಯಗಳನ್ನು ಕಾಪಾಡಿಕೊಳ್ಳಲು ಜನರ ಪರದಾಟ!

Published : Sep 17, 2020, 03:03 PM IST

ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆಲ್ಲಾ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಮನೆಯಿಂದ ಹೊರಗಡೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸುತ್ತಲೂ ನೀರು ... ನೀರು...! 

ಬೀದರ್ (ಸೆ. 17): ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆಲ್ಲಾ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಮನೆಯಿಂದ ಹೊರಗಡೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸುತ್ತಲೂ ನೀರು ... ನೀರು...! 

ಮನೆಯಲ್ಲಿರುವ ಧವಸ, ಧಾನ್ಯಗಳನ್ನು ಸುರಕ್ಷಿತ ಸ್ಥಳಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಿಕ್ಕಾಪಟ್ಟೆ ನೀರು ಇರುವುದರಿಂದ ಮುಳುಗಿ ಹೋಗುವ ಅಪಾಯವೂ ಇದೆ. ಆದರೆ ಅದ್ಯಾವುದನ್ನೂ ಲೆಕ್ಕಿಸದೇ ಮನೆಯಲ್ಲಿರುವ ಧಾನ್ಯಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಪ್ರತಿವರ್ಷ ಮಳೆಗಾಲದಲ್ಲಿ ಜನರು ಇದೇ ರೀತಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಬೇಕೆಂದು ಜನರು ಆಗ್ರಹಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?