ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು; ಧವಸ- ಧಾನ್ಯಗಳನ್ನು ಕಾಪಾಡಿಕೊಳ್ಳಲು ಜನರ ಪರದಾಟ!

ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು; ಧವಸ- ಧಾನ್ಯಗಳನ್ನು ಕಾಪಾಡಿಕೊಳ್ಳಲು ಜನರ ಪರದಾಟ!

Published : Sep 17, 2020, 03:03 PM IST

ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆಲ್ಲಾ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಮನೆಯಿಂದ ಹೊರಗಡೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸುತ್ತಲೂ ನೀರು ... ನೀರು...! 

ಬೀದರ್ (ಸೆ. 17): ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆಲ್ಲಾ ನೀರು ನುಗ್ಗಿ ಜನರು ಪರದಾಡುತ್ತಿದ್ದಾರೆ. ಮನೆಯಿಂದ ಹೊರಗಡೆ ಕಾಲಿಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಸುತ್ತಲೂ ನೀರು ... ನೀರು...! 

ಮನೆಯಲ್ಲಿರುವ ಧವಸ, ಧಾನ್ಯಗಳನ್ನು ಸುರಕ್ಷಿತ ಸ್ಥಳಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಿಕ್ಕಾಪಟ್ಟೆ ನೀರು ಇರುವುದರಿಂದ ಮುಳುಗಿ ಹೋಗುವ ಅಪಾಯವೂ ಇದೆ. ಆದರೆ ಅದ್ಯಾವುದನ್ನೂ ಲೆಕ್ಕಿಸದೇ ಮನೆಯಲ್ಲಿರುವ ಧಾನ್ಯಗಳನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಪ್ರತಿವರ್ಷ ಮಳೆಗಾಲದಲ್ಲಿ ಜನರು ಇದೇ ರೀತಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲ ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸಬೇಕೆಂದು ಜನರು ಆಗ್ರಹಿಸಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!