Karwar: ಆಟವಾಡೋವಾಗ ಸ್ಲೈಡಿಂಗ್‌ ಗೇಟ್‌ ತಲೆಯ ಮೇಲೆ ಬಿದ್ದು ಕಂದಮ್ಮ ಸಾವು!

Karwar: ಆಟವಾಡೋವಾಗ ಸ್ಲೈಡಿಂಗ್‌ ಗೇಟ್‌ ತಲೆಯ ಮೇಲೆ ಬಿದ್ದು ಕಂದಮ್ಮ ಸಾವು!

Published : Dec 05, 2024, 09:30 PM IST

ಕಾರವಾರ ತಾಲೂಕಿನಲ್ಲಿ ಆಟವಾಡುತ್ತಿದ್ದ ಐದು ವರ್ಷದ ಬಾಲಕನ ತಲೆಯ ಮೇಲೆ ಸ್ಲೈಡಿಂಗ್ ಗೇಟ್ ಬಿದ್ದು ಮೃತಪಟ್ಟಿದ್ದಾನೆ. ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಈ ಘಟನೆ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾರವಾರ (ಡಿ.5): ಮಕ್ಕಳು ಆಟವಾಡೋವಾಗ ಎಷ್ಟು ಎಚ್ಚರಿಕೆಯಿದ್ದರೂ ಸಾಲದು ಅನ್ನೋದಕ್ಕೆ ಉದಾಹರಣೆ ಇದು. ಕಾರವಾರ ತಾಲೂಕಿನ ಬಬ್ರುವಾಡ  ಗ್ರಾ.ಪಂ. ವ್ಯಾಪ್ತಿಯ ಕನಸಿಗದ್ದೆಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕನ ತಲೆಯ ಮೇಲೆ ಸ್ಲೈಂಡಿಂಗ್‌ ಗೇಟ್‌ ಬಿದ್ದ ದಾರುಣ ಸಾವು ಕಂಡಿದ್ದಾನೆ.

ಆಜಮ್ ಜಾವೇದ್ ಶೇಕ್ ಮೃತಪಟ್ಟ ಬಾಲಕ. ಆಟವಾಡುತ್ತಿದ್ದ ಸಂದರ್ಭ ಮನೆಯ ಮುಂದಿನ ಗೇಟ್ ಮುರಿದು ಮಗು ತಲೆಯ ಮೇಲೆ ಬಿದ್ದಿತ್ತು. ಕೂಡಲೇ ಮಗುವನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಮಗುವಿನ ತಲೆಯ ಭಾಗಕ್ಕೆ ಹೆಚ್ಚಿನ ಪೆಟ್ಟು ಬಿದ್ದಿರುವುದರಿಂದ ಬೇರೆ ಆಸ್ಪತ್ರೆಗೆ ಸಾಗಿಸಲು ಸೂಚನೆ ನೀಡಿದ್ದರು.

Bengaluru: 2160 ಕೋಟಿಗೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪಾಲು ಖರೀದಿಸಿದ ಕೆನಡಾ ಕೋಟ್ಯಧಿಪತಿ!

ಮಣಿಪಾಲದ ಆಸ್ಪತ್ರೆಗೆ ತೆರಳುತ್ತಿರುವ ಸಂದರ್ಭ ಮಾರ್ಗ ಮಧ್ಯೆ ಹೊನ್ನಾವರದಲ್ಲಿ ಮಗು ಸಾವು ಕಂಡಿದೆ. ಬಾಲಕನಿಗೆ ಎರಡು ಹಿರಿಯ ಸಹೋದರಿಯರಿದ್ದು, ಈತನೇ  ಚಿಕ್ಕವನಾಗಿದ್ದ. ತಂದೆ ಚಾಲಕ ವೃತ್ತಿ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧಿಸಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!