ಕಾರವಾರ: ದೈವ ನರ್ತನದ ವೇಳೆಯೇ ಸುಂದರ ಮಹಿಳೆಯೊಂದಿಗೆ ಮದುವೆ ಫಿಕ್ಸ್ ಮಾಡಿಕೊಂಡ ಪಾತ್ರಿ

ಕಾರವಾರ: ದೈವ ನರ್ತನದ ವೇಳೆಯೇ ಸುಂದರ ಮಹಿಳೆಯೊಂದಿಗೆ ಮದುವೆ ಫಿಕ್ಸ್ ಮಾಡಿಕೊಂಡ ಪಾತ್ರಿ

Published : Feb 04, 2023, 02:25 PM IST

ದೇವಿ ದರ್ಶನವನ್ನು ನೋಡಲು ಬಂದಿದ್ದ ವಿವಾಹಿತ ಮಹಿಳೆಯನ್ನು ದೈವ ಆಹ್ವಾಹನೆಯಾಗಿದ್ದ ಪಾತ್ರಿಯಿಂದ ಈ ಬಾಲಕಿಯನ್ನ ಈ ಬಾಲಕ (ತನ್ನನ್ನು ತೋರಿಸಿಕೊಂಡು) ಮದುವೆಯಾಗುವುದಾಗಿ ಘೋಷಣೆ ಮಾಡಿರುವ ಘಟನೆ ನಡೆದಿದೆ. 

ಉತ್ತರ ಕನ್ನಡ (ಫೆ.04): ಬೆಳಗಾವಿಯಿಂದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಂಬರಕೊಡ್ಲೆ ಗ್ರಾಮಕ್ಕೆ ದೇವಿ ದರ್ಶನವನ್ನು ನೋಡಲು ಬಂದಿದ್ದ ವಿವಾಹಿತ ಮಹಿಳೆಯನ್ನು ದೈವ ಆಹ್ವಾಹನೆಯಾಗಿದ್ದ ಪಾತ್ರಿಯಿಂದ ಈ ಬಾಲಕಿಯನ್ನ ಈ ಬಾಲಕ (ತನ್ನನ್ನು ತೋರಿಸಿಕೊಂಡು) ಮದುವೆಯಾಗುವುದಾಗಿ ಘೋಷಣೆ ಮಾಡಿರುವ ಘಟನೆ ನಡೆದಿದೆ. 

ಹೌದು, ಅಂಕೋಲಾದಲ್ಲಿ ವಿಚಿತ್ರ ರೀತಿಯಲ್ಲಿ ಮದುವೆ ಫಿಕ್ಸ್ ಮಾಡಿಕೊಂಡಿದ್ದಾರೆ. ಈಗಾಗಲೇ ಮದುವೆಯಾಗಿರುವ ಮಹಿಳೆಯನ್ನೇ ವರಿಸುವುದಾಗಿ ವಾಗ್ದಾನವಿತ್ತಿದ್ದಾರೆ. ಇವತ್ತಿನಿಂದ ಈ ಬಾಲಕಿ ನನ್ನ ಅರ್ಧಾಂಗಿಯಾಗಿ, ಅರ್ಧನಾರೀಶ್ವರಿಯಾಗಿ ನನ್ನ ಹೃದಯದಲ್ಲಿ ನೆಲೆಸುತ್ತಾಳೆ. ಇಂದು ಅಥವಾ ನಾಳೆ ಧರ್ಮಸ್ಥಳ, ಮಂತ್ರಾಲಯ, ಇದೇ ಸ್ಥಳದಲ್ಲಿ ಈ ಬಾಲಕಿ ಕೊರಳಿಗೆ ಈ ಬಾಲಕನ ಕೈಯಿಂದ ತಾಳಿ ಬೀಳುತ್ತೆ ಇದು ಸತ್ಯ ಸತ್ಯ ಎಂದು ದೈವ ನರ್ತಕ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Sunil Shetty ದಂಪತಿಯ ಅಂತರ್​ಧರ್ಮೀಯ ರೋಚಕ ಪ್ರೇಮ್​ ಕಹಾನಿ!

ದೇವತಾ ಕಾರ್ಯದಲ್ಲಿ ಪಂಚೆಯನ್ನುಟ್ಟು ಮೈ ಮೇಲೆ ಅರಶಿಣ ಚೆಲ್ಲಿಕೊಳ್ಳುತ್ತಾ, ಕಾಂತಾರ ಸ್ಟೈಲ್‌ನಲ್ಲಿ ಓ... ಎಂದು ಕೂಗುತ್ತಿದ್ದ ನರ್ತಕ.. ಅಡಿಕೆ ಹಿಂಗಾರದಿಂದ ಬಡಿದುಕೊಳ್ಳುತ್ತಾ ಚಿತ್ರ ವಿಚಿತ್ರವಾಗಿ ನರ್ತನ ಮಾಡಿದ ಪಾತ್ರಿ.. ಬ್ಯಾಂಡ್, ಢಮರು, ಡಕ್ಕೆ, ತಾಳದ ಲಯಕ್ಕೆ ನರ್ತನ ಮಾಡುತ್ತಿದ್ದಾರೆ. ವಿವಾಹಿತ ಮಹಿಳೆಯನ್ನ ವರಿಸುವ ಸಲುವಾಗಿ ದೇವರನ್ನು ಬಳಸಿಕೊಂಡಿದ್ದಾರೆ. ಪಾತ್ರಿಯ ಕೃತ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರಿಂದ ಟೀಕೆ ವ್ಯಕ್ತವಾಗಿದೆ. ಆದರೆ, ಪಾತ್ರಿಗೂ ಮದುವೆಯಾಗಿದ್ದು, ಹೆಂಡತಿ ಬಿಟ್ಟು ಹೋಗಿದ್ದಾಳೆ. ವಿವಾಹಿತ ಮಹಿಳೆಯೂ ಪತಿಯನ್ನು ಬಿಟ್ಟಿರುವ ಮಾಹಿತಿ. ದೇವರ ಹೆಸರಿನಲ್ಲಿ ಮದುವೆಯಾಗಲು ವಿಚಿತ್ರವಾಗಿ ಪಾತ್ರಿ ನಡಿಸಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ, ಪಾತ್ರಿಯ ಮೇಲೆ ದುರ್ಗಾದೇವಿ ಆಹ್ವಾನವಾಗುತ್ತದೆ ಎಂದು ಭಕ್ತರು ನಂಬಿದ್ದು, ಇದು ದೇವಿಯ ಮಹಿಮೆ ಎಂದು ಹಲವರು ಹೇಳುತ್ತಿದ್ದಾರೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ