ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು

ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು

Published : Jan 14, 2020, 04:53 PM ISTUpdated : Jan 14, 2020, 04:54 PM IST

ಕಾರವಾರದಲ್ಲಿ ಮುಂದುವರಿದ ಮೀನುಗಾರರ ಪ್ರತಿಭಟನೆ/ ಸ್ಥಳೀಯ ಜನಪ್ರತಿನಿಧಿಗಳ ಭಾವಚಿತ್ರಕ್ಕೆ ಚಪ್ಪಲಿ ಏಟು/  ಸಾಗರಮಾಲಾ ಪ್ರಾಜೆಕ್ಟ್ ಗೆ ಮೀನುಗಾರರ ವಿರೋಧ/ ವಾಣಿಜ್ಯ ಬಂದರು ವಿಸ್ತರಣೆ ಮಾಡಬೇಡಿ

ಕಾರವಾರ(ಜ.14)  ಸಾಗರಮಾಲ ಯೋಜನೆಯಡಿ ಕಾರವಾರದ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿ ವಿರೋಧಿ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕಾರವಾರ ನಗರ ಹಾಗೂ ತಾಲ್ಲೂಕಿನ ವಿವಿದೆಡೆಯ ಮೀನು ಮಾರುಕಟ್ಟೆಗಳು ಬಂದ್ ಆಗಿದ್ದು, ನಗರ ಭಾಗದ ಮುಖ್ಯ ಮೀನು ಮಾರುಕಟ್ಟೆಯ ಬಳಿ ಜನ ಜಮಾವಣೆಗೊಂಡಿದ್ದಾರೆ.

ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?