ಕಾರವಾರದಲ್ಲಿ ಬಂದರು ಕಾದಾಟ: ರೂಪಾಲಿ ನಾಯ್ಕ್‌ಗೆ ಸತೀಶ್ ಸೈಲ್ ತಿರುಗೇಟು

ಕಾರವಾರದಲ್ಲಿ ಬಂದರು ಕಾದಾಟ: ರೂಪಾಲಿ ನಾಯ್ಕ್‌ಗೆ ಸತೀಶ್ ಸೈಲ್ ತಿರುಗೇಟು

Suvarna News   | Asianet News
Published : Jan 16, 2020, 08:35 PM IST
  • ಕಾರವಾರ ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ವಿರೋಧ
  • ತೀವ್ರ ಸ್ವರೂಪ ಪಡೆದುಕೊಂಡ ಸ್ಥಳೀಯರ ಹೋರಾಟ 
  • ರಾಜಕೀಯ ಕೆಸರೆರಚಾಟಕ್ಕೆ  ವೇದಿಕೆಯಾದ ಪ್ರತಿಭಟನೆ
     

ಕಾರವಾರ (ಜ.16): ಕೇಂದ್ರದ ಮಹಾತ್ವಕಾಂಕ್ಷೆ ಸಾಗರಮಾಲ ಯೋಜನೆ ವಿರುದ್ಧ ಕಾರವಾರದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಇಂದು ಬಂದ್ ಆಚರಿಸಲಾಯಿತು.

ಇದನ್ನೂ ನೋಡಿ | ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು...

ಇನ್ನೊಂದು ಕಡೆ ರಾಜಕೀಯ ಕೆಸರೆರಚಾಟ ಶುರುವಾಗಿದ್ದು, ಶಾಸಕಿ ರೂಪಾಲಿ ನಾಯ್ಕ್, ಮಾಜಿ ಶಾಸಕ ಸತೀಶ್ ಸೇಲ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಅದಕ್ಕೆ ಸೈಲ್ ತಿರುಗೇಟನ್ನು ಕೊಟ್ಟಿದ್ದಾರೆ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!