ಕಾರವಾರದಲ್ಲಿ ಬಂದರು ಕಾದಾಟ: ರೂಪಾಲಿ ನಾಯ್ಕ್‌ಗೆ ಸತೀಶ್ ಸೈಲ್ ತಿರುಗೇಟು

Jan 16, 2020, 8:35 PM IST

ಕಾರವಾರ (ಜ.16): ಕೇಂದ್ರದ ಮಹಾತ್ವಕಾಂಕ್ಷೆ ಸಾಗರಮಾಲ ಯೋಜನೆ ವಿರುದ್ಧ ಕಾರವಾರದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಇಂದು ಬಂದ್ ಆಚರಿಸಲಾಯಿತು.

ಇದನ್ನೂ ನೋಡಿ | ಉತ್ತರ ಕನ್ನಡ ಸಂಸದ, ರೂಪಾಲಿ ನಾಯ್ಕ್ ಭಾವಚಿತ್ರಕ್ಕೆ ಚಪ್ಪಲಿ ಏಟು...

ಇನ್ನೊಂದು ಕಡೆ ರಾಜಕೀಯ ಕೆಸರೆರಚಾಟ ಶುರುವಾಗಿದ್ದು, ಶಾಸಕಿ ರೂಪಾಲಿ ನಾಯ್ಕ್, ಮಾಜಿ ಶಾಸಕ ಸತೀಶ್ ಸೇಲ್ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಅದಕ್ಕೆ ಸೈಲ್ ತಿರುಗೇಟನ್ನು ಕೊಟ್ಟಿದ್ದಾರೆ.