ಕಾರವಾರದಲ್ಲೊಂದು ಮಾರ್ಕೆಪೂನಾವ್ ಅನ್ನೋ ವಿಭಿನ್ನ ಜಾತ್ರೆ

ಕಾರವಾರದಲ್ಲೊಂದು ಮಾರ್ಕೆಪೂನಾವ್ ಅನ್ನೋ ವಿಭಿನ್ನ ಜಾತ್ರೆ

Kannadaprabha News   | Asianet News
Published : Mar 05, 2021, 11:14 AM ISTUpdated : Mar 07, 2021, 08:28 AM IST

ದೇವಳದ ಜಾತ್ರೆಗಳು ಒಂದೊಂದು ಕಡೆ ಒಂದೊಂದು ರೀತಿಯ ಸಂಪ್ರದಾಯದಂತೆ ಆಚರಿಸಲಾಗುತ್ತದೆ. ಆದ್ರೆ, ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಮಾರ್ಕೆಪೂನಾವ್ ಅನ್ನೋ ಜಾತ್ರೆ ಮಾತ್ರ ಎಲ್ಲಕ್ಕಿಂತಲೂ ವಿಭಿನ್ನ.
ಈ ಜಾತ್ರೆಯಲ್ಲಿ ಗಂಡು ಮಕ್ಕಳು ಹೊಟ್ಟೆಗೆ ಸೂಜಿ ಚುಚ್ಚಿಕೊಂಡು ನೂಲನ್ನು ಪೋಣಿಸುವ ಸಂಪ್ರದಾಯ ಆಚರಿಸಿದರೆ, ಹೆಣ್ಣು ಮಕ್ಕಳು ದೀಪವನ್ನು ಹೊತ್ತು ಹರಕೆ ಈಡೇರಿಸುವ ಮೂಲಕ ಜಾತ್ರೆಯನ್ನು ಆಚರಿಸಿದರು. ಇಂತಹ ಹರಕೆಗಳನ್ನು ಭಕ್ತಾಧಿಗಳು ಯಾಕೆ ಸಲ್ಲಿಸುತ್ತಾರೆ ಅಂತಾ ತಿಳಿಬೇಕಾ..? ಈ ಸ್ಟೋರಿ ನೋಡಿ...

ಕಾರವಾರ (ಮಾ.05) : ದೇವಳದ ಜಾತ್ರೆಗಳು ಒಂದೊಂದು ಕಡೆ ಒಂದೊಂದು ರೀತಿಯ ಸಂಪ್ರದಾಯದಂತೆ ಆಚರಿಸಲಾಗುತ್ತದೆ. ಆದ್ರೆ, ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಮಾರ್ಕೆಪೂನಾವ್ ಅನ್ನೋ ಜಾತ್ರೆ ಮಾತ್ರ ಎಲ್ಲಕ್ಕಿಂತಲೂ ವಿಭಿನ್ನ.

ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

ಈ ಜಾತ್ರೆಯಲ್ಲಿ ಗಂಡು ಮಕ್ಕಳು ಹೊಟ್ಟೆಗೆ ಸೂಜಿ ಚುಚ್ಚಿಕೊಂಡು ನೂಲನ್ನು ಪೋಣಿಸುವ ಸಂಪ್ರದಾಯ ಆಚರಿಸಿದರೆ, ಹೆಣ್ಣು ಮಕ್ಕಳು ದೀಪವನ್ನು ಹೊತ್ತು ಹರಕೆ ಈಡೇರಿಸುವ ಮೂಲಕ ಜಾತ್ರೆಯನ್ನು ಆಚರಿಸಿದರು. ಇಂತಹ ಹರಕೆಗಳನ್ನು ಭಕ್ತಾಧಿಗಳು ಯಾಕೆ ಸಲ್ಲಿಸುತ್ತಾರೆ ಅಂತಾ ತಿಳಿಬೇಕಾ..? ಈ ಸ್ಟೋರಿ ನೋಡಿ...

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!