ಕಾರವಾರದಲ್ಲೊಂದು ಮಾರ್ಕೆಪೂನಾವ್ ಅನ್ನೋ ವಿಭಿನ್ನ ಜಾತ್ರೆ

ಕಾರವಾರದಲ್ಲೊಂದು ಮಾರ್ಕೆಪೂನಾವ್ ಅನ್ನೋ ವಿಭಿನ್ನ ಜಾತ್ರೆ

Published : Mar 05, 2021, 11:14 AM ISTUpdated : Mar 07, 2021, 08:28 AM IST

ದೇವಳದ ಜಾತ್ರೆಗಳು ಒಂದೊಂದು ಕಡೆ ಒಂದೊಂದು ರೀತಿಯ ಸಂಪ್ರದಾಯದಂತೆ ಆಚರಿಸಲಾಗುತ್ತದೆ. ಆದ್ರೆ, ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಮಾರ್ಕೆಪೂನಾವ್ ಅನ್ನೋ ಜಾತ್ರೆ ಮಾತ್ರ ಎಲ್ಲಕ್ಕಿಂತಲೂ ವಿಭಿನ್ನ.
ಈ ಜಾತ್ರೆಯಲ್ಲಿ ಗಂಡು ಮಕ್ಕಳು ಹೊಟ್ಟೆಗೆ ಸೂಜಿ ಚುಚ್ಚಿಕೊಂಡು ನೂಲನ್ನು ಪೋಣಿಸುವ ಸಂಪ್ರದಾಯ ಆಚರಿಸಿದರೆ, ಹೆಣ್ಣು ಮಕ್ಕಳು ದೀಪವನ್ನು ಹೊತ್ತು ಹರಕೆ ಈಡೇರಿಸುವ ಮೂಲಕ ಜಾತ್ರೆಯನ್ನು ಆಚರಿಸಿದರು. ಇಂತಹ ಹರಕೆಗಳನ್ನು ಭಕ್ತಾಧಿಗಳು ಯಾಕೆ ಸಲ್ಲಿಸುತ್ತಾರೆ ಅಂತಾ ತಿಳಿಬೇಕಾ..? ಈ ಸ್ಟೋರಿ ನೋಡಿ...

ಕಾರವಾರ (ಮಾ.05) : ದೇವಳದ ಜಾತ್ರೆಗಳು ಒಂದೊಂದು ಕಡೆ ಒಂದೊಂದು ರೀತಿಯ ಸಂಪ್ರದಾಯದಂತೆ ಆಚರಿಸಲಾಗುತ್ತದೆ. ಆದ್ರೆ, ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಮಾರ್ಕೆಪೂನಾವ್ ಅನ್ನೋ ಜಾತ್ರೆ ಮಾತ್ರ ಎಲ್ಲಕ್ಕಿಂತಲೂ ವಿಭಿನ್ನ.

ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

ಈ ಜಾತ್ರೆಯಲ್ಲಿ ಗಂಡು ಮಕ್ಕಳು ಹೊಟ್ಟೆಗೆ ಸೂಜಿ ಚುಚ್ಚಿಕೊಂಡು ನೂಲನ್ನು ಪೋಣಿಸುವ ಸಂಪ್ರದಾಯ ಆಚರಿಸಿದರೆ, ಹೆಣ್ಣು ಮಕ್ಕಳು ದೀಪವನ್ನು ಹೊತ್ತು ಹರಕೆ ಈಡೇರಿಸುವ ಮೂಲಕ ಜಾತ್ರೆಯನ್ನು ಆಚರಿಸಿದರು. ಇಂತಹ ಹರಕೆಗಳನ್ನು ಭಕ್ತಾಧಿಗಳು ಯಾಕೆ ಸಲ್ಲಿಸುತ್ತಾರೆ ಅಂತಾ ತಿಳಿಬೇಕಾ..? ಈ ಸ್ಟೋರಿ ನೋಡಿ...

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?