ಕಾರವಾರದಲ್ಲೊಂದು ಮಾರ್ಕೆಪೂನಾವ್ ಅನ್ನೋ ವಿಭಿನ್ನ ಜಾತ್ರೆ

ಕಾರವಾರದಲ್ಲೊಂದು ಮಾರ್ಕೆಪೂನಾವ್ ಅನ್ನೋ ವಿಭಿನ್ನ ಜಾತ್ರೆ

Kannadaprabha News   | Asianet News
Published : Mar 05, 2021, 11:14 AM ISTUpdated : Mar 07, 2021, 08:28 AM IST

ದೇವಳದ ಜಾತ್ರೆಗಳು ಒಂದೊಂದು ಕಡೆ ಒಂದೊಂದು ರೀತಿಯ ಸಂಪ್ರದಾಯದಂತೆ ಆಚರಿಸಲಾಗುತ್ತದೆ. ಆದ್ರೆ, ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಮಾರ್ಕೆಪೂನಾವ್ ಅನ್ನೋ ಜಾತ್ರೆ ಮಾತ್ರ ಎಲ್ಲಕ್ಕಿಂತಲೂ ವಿಭಿನ್ನ.
ಈ ಜಾತ್ರೆಯಲ್ಲಿ ಗಂಡು ಮಕ್ಕಳು ಹೊಟ್ಟೆಗೆ ಸೂಜಿ ಚುಚ್ಚಿಕೊಂಡು ನೂಲನ್ನು ಪೋಣಿಸುವ ಸಂಪ್ರದಾಯ ಆಚರಿಸಿದರೆ, ಹೆಣ್ಣು ಮಕ್ಕಳು ದೀಪವನ್ನು ಹೊತ್ತು ಹರಕೆ ಈಡೇರಿಸುವ ಮೂಲಕ ಜಾತ್ರೆಯನ್ನು ಆಚರಿಸಿದರು. ಇಂತಹ ಹರಕೆಗಳನ್ನು ಭಕ್ತಾಧಿಗಳು ಯಾಕೆ ಸಲ್ಲಿಸುತ್ತಾರೆ ಅಂತಾ ತಿಳಿಬೇಕಾ..? ಈ ಸ್ಟೋರಿ ನೋಡಿ...

ಕಾರವಾರ (ಮಾ.05) : ದೇವಳದ ಜಾತ್ರೆಗಳು ಒಂದೊಂದು ಕಡೆ ಒಂದೊಂದು ರೀತಿಯ ಸಂಪ್ರದಾಯದಂತೆ ಆಚರಿಸಲಾಗುತ್ತದೆ. ಆದ್ರೆ, ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಮಾರ್ಕೆಪೂನಾವ್ ಅನ್ನೋ ಜಾತ್ರೆ ಮಾತ್ರ ಎಲ್ಲಕ್ಕಿಂತಲೂ ವಿಭಿನ್ನ.

ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

ಈ ಜಾತ್ರೆಯಲ್ಲಿ ಗಂಡು ಮಕ್ಕಳು ಹೊಟ್ಟೆಗೆ ಸೂಜಿ ಚುಚ್ಚಿಕೊಂಡು ನೂಲನ್ನು ಪೋಣಿಸುವ ಸಂಪ್ರದಾಯ ಆಚರಿಸಿದರೆ, ಹೆಣ್ಣು ಮಕ್ಕಳು ದೀಪವನ್ನು ಹೊತ್ತು ಹರಕೆ ಈಡೇರಿಸುವ ಮೂಲಕ ಜಾತ್ರೆಯನ್ನು ಆಚರಿಸಿದರು. ಇಂತಹ ಹರಕೆಗಳನ್ನು ಭಕ್ತಾಧಿಗಳು ಯಾಕೆ ಸಲ್ಲಿಸುತ್ತಾರೆ ಅಂತಾ ತಿಳಿಬೇಕಾ..? ಈ ಸ್ಟೋರಿ ನೋಡಿ...

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?