ಕಾರವಾರದಲ್ಲೊಂದು ಮಾರ್ಕೆಪೂನಾವ್ ಅನ್ನೋ ವಿಭಿನ್ನ ಜಾತ್ರೆ

ಕಾರವಾರದಲ್ಲೊಂದು ಮಾರ್ಕೆಪೂನಾವ್ ಅನ್ನೋ ವಿಭಿನ್ನ ಜಾತ್ರೆ

Kannadaprabha News   | Asianet News
Published : Mar 05, 2021, 11:14 AM ISTUpdated : Mar 07, 2021, 08:28 AM IST

ದೇವಳದ ಜಾತ್ರೆಗಳು ಒಂದೊಂದು ಕಡೆ ಒಂದೊಂದು ರೀತಿಯ ಸಂಪ್ರದಾಯದಂತೆ ಆಚರಿಸಲಾಗುತ್ತದೆ. ಆದ್ರೆ, ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಮಾರ್ಕೆಪೂನಾವ್ ಅನ್ನೋ ಜಾತ್ರೆ ಮಾತ್ರ ಎಲ್ಲಕ್ಕಿಂತಲೂ ವಿಭಿನ್ನ.
ಈ ಜಾತ್ರೆಯಲ್ಲಿ ಗಂಡು ಮಕ್ಕಳು ಹೊಟ್ಟೆಗೆ ಸೂಜಿ ಚುಚ್ಚಿಕೊಂಡು ನೂಲನ್ನು ಪೋಣಿಸುವ ಸಂಪ್ರದಾಯ ಆಚರಿಸಿದರೆ, ಹೆಣ್ಣು ಮಕ್ಕಳು ದೀಪವನ್ನು ಹೊತ್ತು ಹರಕೆ ಈಡೇರಿಸುವ ಮೂಲಕ ಜಾತ್ರೆಯನ್ನು ಆಚರಿಸಿದರು. ಇಂತಹ ಹರಕೆಗಳನ್ನು ಭಕ್ತಾಧಿಗಳು ಯಾಕೆ ಸಲ್ಲಿಸುತ್ತಾರೆ ಅಂತಾ ತಿಳಿಬೇಕಾ..? ಈ ಸ್ಟೋರಿ ನೋಡಿ...

ಕಾರವಾರ (ಮಾ.05) : ದೇವಳದ ಜಾತ್ರೆಗಳು ಒಂದೊಂದು ಕಡೆ ಒಂದೊಂದು ರೀತಿಯ ಸಂಪ್ರದಾಯದಂತೆ ಆಚರಿಸಲಾಗುತ್ತದೆ. ಆದ್ರೆ, ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಮಾರ್ಕೆಪೂನಾವ್ ಅನ್ನೋ ಜಾತ್ರೆ ಮಾತ್ರ ಎಲ್ಲಕ್ಕಿಂತಲೂ ವಿಭಿನ್ನ.

ಕಾರ್ಣಿಕಕ್ಕೆ ಮುನ್ನವೇ ಕಳಚಿ ಬಿದ್ದ ತ್ರಿಶೂಲ, ಮೈಲಾರ ಲಿಂಗೇಶ್ವರ ಜಾತ್ರೆಯಲ್ಲಿ ಅಪಶಕುನ.?

ಈ ಜಾತ್ರೆಯಲ್ಲಿ ಗಂಡು ಮಕ್ಕಳು ಹೊಟ್ಟೆಗೆ ಸೂಜಿ ಚುಚ್ಚಿಕೊಂಡು ನೂಲನ್ನು ಪೋಣಿಸುವ ಸಂಪ್ರದಾಯ ಆಚರಿಸಿದರೆ, ಹೆಣ್ಣು ಮಕ್ಕಳು ದೀಪವನ್ನು ಹೊತ್ತು ಹರಕೆ ಈಡೇರಿಸುವ ಮೂಲಕ ಜಾತ್ರೆಯನ್ನು ಆಚರಿಸಿದರು. ಇಂತಹ ಹರಕೆಗಳನ್ನು ಭಕ್ತಾಧಿಗಳು ಯಾಕೆ ಸಲ್ಲಿಸುತ್ತಾರೆ ಅಂತಾ ತಿಳಿಬೇಕಾ..? ಈ ಸ್ಟೋರಿ ನೋಡಿ...

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!