ಕಾರವಾರ: ಜನರ ನೆರವಿಗೆ ಧಾವಿಸಿದ ಶಾಸಕಿ ರೂಪಾಲಿ ನಾಯ್ಕ್‌

ಕಾರವಾರ: ಜನರ ನೆರವಿಗೆ ಧಾವಿಸಿದ ಶಾಸಕಿ ರೂಪಾಲಿ ನಾಯ್ಕ್‌

Suvarna News   | Asianet News
Published : May 28, 2021, 03:41 PM IST

* ಕೊರೋನಾದಿಂದ ಸಂಕಷ್ಟೀಡಾದವರ ನೆರವಿಗೆ ಧಾವಿಸಿದ ರೂಪಾಲಿ ನಾಯ್ಕ್‌
* ಆಂಬುಲೆನ್ಸ್‌ ಸೇವೆಗೆ ಚಾಲನೆ ನೀಡಿದ ಶಾಸಕಿ 
* ಶಾಸಕರ ಪ್ರದೇಶಾಭಿವೃದ್ಧಿಯಡಿ ಆಂಬುಲೆನ್ಸ್‌ ಸೇವೆ ಆರಂಭ 

ಕಾರವಾರ(ಮೇ.28): ಮಹಾಮಾರಿ ಕೊರೋನಾದಿಂದ ಸಂಕಷ್ಟೀಡಾದವರ ನೆರವಿಗೆ ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್‌ ಅವರು ಧಾವಿಸಿದ್ದಾರೆ. ನಾಲ್ಕು ಆಂಬುಲೆನ್ಸ್‌ಗಳಿಗೆ ರೂಪಾಲಿ ನಾಯ್ಕ್‌ ಚಾಲನೆ ನೀಡಿದ್ದಾರೆ. ಶಾಸಕರ ಪ್ರದೇಶಾಭಿವೃದ್ಧಿಯಡಿ ಆಂಬುಲೆನ್ಸ್‌ ಸೇವೆಯನ್ನ ಆರಂಭಿಸಲಾಗಿದೆ. ಸುಮಾರು 79 ಲಕ್ಷ ವೆಚ್ಚದಲ್ಲಿ ನಾಲ್ಕು ಆಂಬುಲೆನ್ಸ್‌ಗಳನ್ನ ಖರೀದಿಸಲಾಗಿದೆ. 

ಲಾಕ್‌ಡೌನ್ ವೇಳೆ ಮಕ್ಕಳಿಗೆ ಪಾಠ, ಮನೆ ಬಾಗಿಲಿಗೆ ಫುಡ್ ಕಿಟ್ ವಿತರಿಸಿದ ಶಿಕ್ಷಕ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!