ಕಾರವಾರ: ಜನರ ನೆರವಿಗೆ ಧಾವಿಸಿದ ಶಾಸಕಿ ರೂಪಾಲಿ ನಾಯ್ಕ್‌

ಕಾರವಾರ: ಜನರ ನೆರವಿಗೆ ಧಾವಿಸಿದ ಶಾಸಕಿ ರೂಪಾಲಿ ನಾಯ್ಕ್‌

Published : May 28, 2021, 03:41 PM IST

* ಕೊರೋನಾದಿಂದ ಸಂಕಷ್ಟೀಡಾದವರ ನೆರವಿಗೆ ಧಾವಿಸಿದ ರೂಪಾಲಿ ನಾಯ್ಕ್‌
* ಆಂಬುಲೆನ್ಸ್‌ ಸೇವೆಗೆ ಚಾಲನೆ ನೀಡಿದ ಶಾಸಕಿ 
* ಶಾಸಕರ ಪ್ರದೇಶಾಭಿವೃದ್ಧಿಯಡಿ ಆಂಬುಲೆನ್ಸ್‌ ಸೇವೆ ಆರಂಭ 

ಕಾರವಾರ(ಮೇ.28): ಮಹಾಮಾರಿ ಕೊರೋನಾದಿಂದ ಸಂಕಷ್ಟೀಡಾದವರ ನೆರವಿಗೆ ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್‌ ಅವರು ಧಾವಿಸಿದ್ದಾರೆ. ನಾಲ್ಕು ಆಂಬುಲೆನ್ಸ್‌ಗಳಿಗೆ ರೂಪಾಲಿ ನಾಯ್ಕ್‌ ಚಾಲನೆ ನೀಡಿದ್ದಾರೆ. ಶಾಸಕರ ಪ್ರದೇಶಾಭಿವೃದ್ಧಿಯಡಿ ಆಂಬುಲೆನ್ಸ್‌ ಸೇವೆಯನ್ನ ಆರಂಭಿಸಲಾಗಿದೆ. ಸುಮಾರು 79 ಲಕ್ಷ ವೆಚ್ಚದಲ್ಲಿ ನಾಲ್ಕು ಆಂಬುಲೆನ್ಸ್‌ಗಳನ್ನ ಖರೀದಿಸಲಾಗಿದೆ. 

ಲಾಕ್‌ಡೌನ್ ವೇಳೆ ಮಕ್ಕಳಿಗೆ ಪಾಠ, ಮನೆ ಬಾಗಿಲಿಗೆ ಫುಡ್ ಕಿಟ್ ವಿತರಿಸಿದ ಶಿಕ್ಷಕ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!