ಕಾರವಾರ: ಜನರ ನೆರವಿಗೆ ಧಾವಿಸಿದ ಶಾಸಕಿ ರೂಪಾಲಿ ನಾಯ್ಕ್‌

ಕಾರವಾರ: ಜನರ ನೆರವಿಗೆ ಧಾವಿಸಿದ ಶಾಸಕಿ ರೂಪಾಲಿ ನಾಯ್ಕ್‌

Suvarna News   | Asianet News
Published : May 28, 2021, 03:41 PM IST

* ಕೊರೋನಾದಿಂದ ಸಂಕಷ್ಟೀಡಾದವರ ನೆರವಿಗೆ ಧಾವಿಸಿದ ರೂಪಾಲಿ ನಾಯ್ಕ್‌
* ಆಂಬುಲೆನ್ಸ್‌ ಸೇವೆಗೆ ಚಾಲನೆ ನೀಡಿದ ಶಾಸಕಿ 
* ಶಾಸಕರ ಪ್ರದೇಶಾಭಿವೃದ್ಧಿಯಡಿ ಆಂಬುಲೆನ್ಸ್‌ ಸೇವೆ ಆರಂಭ 

ಕಾರವಾರ(ಮೇ.28): ಮಹಾಮಾರಿ ಕೊರೋನಾದಿಂದ ಸಂಕಷ್ಟೀಡಾದವರ ನೆರವಿಗೆ ಕಾರವಾರ- ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್‌ ಅವರು ಧಾವಿಸಿದ್ದಾರೆ. ನಾಲ್ಕು ಆಂಬುಲೆನ್ಸ್‌ಗಳಿಗೆ ರೂಪಾಲಿ ನಾಯ್ಕ್‌ ಚಾಲನೆ ನೀಡಿದ್ದಾರೆ. ಶಾಸಕರ ಪ್ರದೇಶಾಭಿವೃದ್ಧಿಯಡಿ ಆಂಬುಲೆನ್ಸ್‌ ಸೇವೆಯನ್ನ ಆರಂಭಿಸಲಾಗಿದೆ. ಸುಮಾರು 79 ಲಕ್ಷ ವೆಚ್ಚದಲ್ಲಿ ನಾಲ್ಕು ಆಂಬುಲೆನ್ಸ್‌ಗಳನ್ನ ಖರೀದಿಸಲಾಗಿದೆ. 

ಲಾಕ್‌ಡೌನ್ ವೇಳೆ ಮಕ್ಕಳಿಗೆ ಪಾಠ, ಮನೆ ಬಾಗಿಲಿಗೆ ಫುಡ್ ಕಿಟ್ ವಿತರಿಸಿದ ಶಿಕ್ಷಕ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!