ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

Published : Jun 26, 2021, 09:47 AM ISTUpdated : Jun 26, 2021, 12:41 PM IST

ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ.

ಕಾರವಾರ (ಜೂ. 26): ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ. ಯಾವ ಸೌಲಭ್ಯಗಳೂ ಇಲ್ಲದೇ ಪ್ರತಿ ದಿನ ಸಂಕಷ್ಟದ ಬದುಕು ಸಾಗಿಸುವ ಇಲ್ಲಿನ ಜನರ ಗೋಳು ಕೇಳುವವರಿಲ್ಲ. ಜನ ಪ್ರತಿನಿಧಿಗಳೂ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಅಲ್ಲಿನ ಜನರು ಎದುರಿಸುವ ಸಂಕಷ್ಟ ಎಂತದ್ದು..? ನೀವೇ ನೋಡಿ.. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!