ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

Published : Jun 26, 2021, 09:47 AM ISTUpdated : Jun 26, 2021, 12:41 PM IST

ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ.

ಕಾರವಾರ (ಜೂ. 26): ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ. ಯಾವ ಸೌಲಭ್ಯಗಳೂ ಇಲ್ಲದೇ ಪ್ರತಿ ದಿನ ಸಂಕಷ್ಟದ ಬದುಕು ಸಾಗಿಸುವ ಇಲ್ಲಿನ ಜನರ ಗೋಳು ಕೇಳುವವರಿಲ್ಲ. ಜನ ಪ್ರತಿನಿಧಿಗಳೂ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಅಲ್ಲಿನ ಜನರು ಎದುರಿಸುವ ಸಂಕಷ್ಟ ಎಂತದ್ದು..? ನೀವೇ ನೋಡಿ.. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!