ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

Published : Jun 26, 2021, 09:47 AM ISTUpdated : Jun 26, 2021, 12:41 PM IST

ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ.

ಕಾರವಾರ (ಜೂ. 26): ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ. ಯಾವ ಸೌಲಭ್ಯಗಳೂ ಇಲ್ಲದೇ ಪ್ರತಿ ದಿನ ಸಂಕಷ್ಟದ ಬದುಕು ಸಾಗಿಸುವ ಇಲ್ಲಿನ ಜನರ ಗೋಳು ಕೇಳುವವರಿಲ್ಲ. ಜನ ಪ್ರತಿನಿಧಿಗಳೂ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಅಲ್ಲಿನ ಜನರು ಎದುರಿಸುವ ಸಂಕಷ್ಟ ಎಂತದ್ದು..? ನೀವೇ ನೋಡಿ.. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!