ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

ಮಳೆಗಾಲದಲ್ಲಿ 6 ತಿಂಗಳು ಹೊರಜಗತ್ತಿನ ಸಂಪರ್ಕವೇ ಇರಲ್ಲ ಈ ಗ್ರಾಮಗಳಿಗೆ

Published : Jun 26, 2021, 09:47 AM ISTUpdated : Jun 26, 2021, 12:41 PM IST

ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ.

ಕಾರವಾರ (ಜೂ. 26): ಮಳೆಗಾಲ ಬಂದ್ರೆ ಸಾಕು ಹಳಿಯಾಲ ತಾ. ಭಾಗವತಿ ಗ್ರಾಮಗಳ ಜನರ ಬದುಕೇ ನರಕವಾಗುತ್ತೆ . ಇಲ್ಲಿನ ಸುಮಾರು 500 ಕ್ಕೂ ಹೆಚ್ಚು ಕುಟುಂಬಗಳು ಆರು ತಿಂಗಳಿಗೂ ಹೆಚ್ಚು ಸಮಯ ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡು ಬಿಡುತ್ತಾರೆ. ಯಾವ ಸೌಲಭ್ಯಗಳೂ ಇಲ್ಲದೇ ಪ್ರತಿ ದಿನ ಸಂಕಷ್ಟದ ಬದುಕು ಸಾಗಿಸುವ ಇಲ್ಲಿನ ಜನರ ಗೋಳು ಕೇಳುವವರಿಲ್ಲ. ಜನ ಪ್ರತಿನಿಧಿಗಳೂ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಅಲ್ಲಿನ ಜನರು ಎದುರಿಸುವ ಸಂಕಷ್ಟ ಎಂತದ್ದು..? ನೀವೇ ನೋಡಿ.. 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!